AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಕಣ್ಮರೆಯಾಗುತ್ತಿವೆ ಹಾಪ್ ಕಾಮ್ಸ್

ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್ ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ. ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು.

ಕಿರಣ್​ ಸೂರ್ಯ
| Edited By: |

Updated on: Sep 21, 2024 | 8:14 AM

Share
ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್  ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ.

ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್ ಕಣ್ಮರೆಯಾಗುತ್ತಿವೆ. ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದೆ.

1 / 6
ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು.

ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು.

2 / 6
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ ನಿಧಾನಕ್ಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಹಾಪ್ ಕಾಮ್ಸ್ ಗಳು ನಿಧಾನಕ್ಕೆ ಕಣ್ಮರೆಯಾಗುತ್ತಿದೆ‌. ಈ ಮಹಾತ್ವಾಕಾಂಕ್ಷಿ ಯೋಜನೆ ದಿನದಿಂದ ದಿನಕ್ಕೆ ತನ್ನ ಚಾರ್ಮ್‌ ಅನ್ನೇ ಕಳೆದುಕೊಳ್ಳುತ್ತಿದೆ‌.

ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ ನಿಧಾನಕ್ಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಹಾಪ್ ಕಾಮ್ಸ್ ಗಳು ನಿಧಾನಕ್ಕೆ ಕಣ್ಮರೆಯಾಗುತ್ತಿದೆ‌. ಈ ಮಹಾತ್ವಾಕಾಂಕ್ಷಿ ಯೋಜನೆ ದಿನದಿಂದ ದಿನಕ್ಕೆ ತನ್ನ ಚಾರ್ಮ್‌ ಅನ್ನೇ ಕಳೆದುಕೊಳ್ಳುತ್ತಿದೆ‌.

3 / 6
ಎರಡು ವರ್ಷಗಳ ಹಿಂದೆ ಬೆಂಗಳೂರು ವ್ಯಾಪ್ತಿಯಲ್ಲಿ 316, ಜಿಲ್ಲೆಗಳಲ್ಲಿ 262 ಹಾಪ್‌ಕಾಮ್ಸ್‌ ಮಳಿಗೆ ಇದ್ದವು. ನಷ್ಟ, ಮೂಲಸೌಲಭ್ಯ ಕೊರತೆಯಿಂದ ಮಳಿಗೆಗಳ ಸಂಖ್ಯೆ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಕಡಿಮೆಯಾಗಿದೆ.‌ ಎಲ್ಲಾ ಜಿಲ್ಲೆಗಳಲ್ಲೂ ಹಾಪ್ ಕಾಮ್ಸ್ ಮಳಿಗೆಗಳು ಕಾಣೆಯಾಗುತ್ತಿವೆ.

ಎರಡು ವರ್ಷಗಳ ಹಿಂದೆ ಬೆಂಗಳೂರು ವ್ಯಾಪ್ತಿಯಲ್ಲಿ 316, ಜಿಲ್ಲೆಗಳಲ್ಲಿ 262 ಹಾಪ್‌ಕಾಮ್ಸ್‌ ಮಳಿಗೆ ಇದ್ದವು. ನಷ್ಟ, ಮೂಲಸೌಲಭ್ಯ ಕೊರತೆಯಿಂದ ಮಳಿಗೆಗಳ ಸಂಖ್ಯೆ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಕಡಿಮೆಯಾಗಿದೆ.‌ ಎಲ್ಲಾ ಜಿಲ್ಲೆಗಳಲ್ಲೂ ಹಾಪ್ ಕಾಮ್ಸ್ ಮಳಿಗೆಗಳು ಕಾಣೆಯಾಗುತ್ತಿವೆ.

4 / 6
ನಗರದ ವಿಜಯನಗರ ಭಾಗದ ಹತ್ತಿಗುಪ್ಪೆ, ಹಂಪಿನಗರ, ಹೊಸಹಳ್ಳಿಯ ನಾಲ್ಕೈದು ಹಾಪ್ ಕಾಮ್ಸ್ ಗಳು ಬಂದ್ ಆಗಿವೆ. ಈ ಬಗ್ಗೆ ಗ್ರಾಹಕರು ನೋವು ತೋಡಿಕೊಂಡಿದ್ದಾರೆ.

ನಗರದ ವಿಜಯನಗರ ಭಾಗದ ಹತ್ತಿಗುಪ್ಪೆ, ಹಂಪಿನಗರ, ಹೊಸಹಳ್ಳಿಯ ನಾಲ್ಕೈದು ಹಾಪ್ ಕಾಮ್ಸ್ ಗಳು ಬಂದ್ ಆಗಿವೆ. ಈ ಬಗ್ಗೆ ಗ್ರಾಹಕರು ನೋವು ತೋಡಿಕೊಂಡಿದ್ದಾರೆ.

5 / 6
ಹಾಪ್ ಕಾಮ್ಸ್ ನಿಂದ ನೇರವಾಗಿ ರೈತರಿಂದ ಹಣ್ಣು-ತರಕಾರಿ ಸಿಗ್ತಿತ್ತು. ಬೆಲೆಯೂ ಕಡಿಮೆ ಇತ್ತು. ಆದರೆ ಈಗ ಕ್ಲೋಸ್ ಆಗಿರುವುದರಿಂದ ಮಾರ್ಟ್ ಮತ್ತು ಫ್ರೆಶ್ ಗಳ ಮೂಲಕ ದುಬಾರಿ ಹಣ ಕೊಟ್ಟು ಖರೀದಿ ಮಾಡಬೇಕಿದೆ ಎಂದಿದ್ದಾರೆ.

ಹಾಪ್ ಕಾಮ್ಸ್ ನಿಂದ ನೇರವಾಗಿ ರೈತರಿಂದ ಹಣ್ಣು-ತರಕಾರಿ ಸಿಗ್ತಿತ್ತು. ಬೆಲೆಯೂ ಕಡಿಮೆ ಇತ್ತು. ಆದರೆ ಈಗ ಕ್ಲೋಸ್ ಆಗಿರುವುದರಿಂದ ಮಾರ್ಟ್ ಮತ್ತು ಫ್ರೆಶ್ ಗಳ ಮೂಲಕ ದುಬಾರಿ ಹಣ ಕೊಟ್ಟು ಖರೀದಿ ಮಾಡಬೇಕಿದೆ ಎಂದಿದ್ದಾರೆ.

6 / 6
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ಯಂತ್ರಗಳು ಕೈಕೊಟ್ಟಾಗ ರಸ್ತೆಗಿಳಿದ ಗಜರಾಜ
ಯಂತ್ರಗಳು ಕೈಕೊಟ್ಟಾಗ ರಸ್ತೆಗಿಳಿದ ಗಜರಾಜ
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು