Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi in Kashi: ಬದಲಾದ ವಾರಣಾಸಿ ಹೇಗಿದೆ? ಚಿತ್ರಗಳನ್ನು ನೋಡಿ

Narendra Modi on Kashi Vishwanath Dham: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 13ರ ಸೋಮವಾರ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ್ ಧಾಮ್ ಅನ್ನು ಉದ್ಘಾಟಿಸಲಿದ್ದಾರೆ. ವಾರಣಾಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಅವುಗಳ ಕುರಿತು ಮಾಹಿತಿ ಇಲ್ಲಿದೆ.

TV9 Web
| Updated By: shivaprasad.hs

Updated on: Dec 11, 2021 | 2:43 PM

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯು ವಿಶ್ವನಾಥ ಮಂದಿರವನ್ನು ಗಂಗಾ ನದಿಗೆ ಸಂಪರ್ಕಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಮೊದಲು ಮಂದಿರ ಹಾಗೂ ನದಿಗೆ ನೇರವಾದ ಸಂಪರ್ಕ ಇರಲಿಲ್ಲ. ಈಗ ಯಾವುದೇ ಅಡೆತಡೆಗಳಿಲ್ಲದೇ ಗಂಗೆಯ ಲಲಿತಾ ಘಾಟ್​ಗೆ ಭಕ್ತರು ಮಂದಿರದಿಂದ ಭೇಟಿ ನೀಡಬಹುದು.

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯು ವಿಶ್ವನಾಥ ಮಂದಿರವನ್ನು ಗಂಗಾ ನದಿಗೆ ಸಂಪರ್ಕಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಮೊದಲು ಮಂದಿರ ಹಾಗೂ ನದಿಗೆ ನೇರವಾದ ಸಂಪರ್ಕ ಇರಲಿಲ್ಲ. ಈಗ ಯಾವುದೇ ಅಡೆತಡೆಗಳಿಲ್ಲದೇ ಗಂಗೆಯ ಲಲಿತಾ ಘಾಟ್​ಗೆ ಭಕ್ತರು ಮಂದಿರದಿಂದ ಭೇಟಿ ನೀಡಬಹುದು.

1 / 11
ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಡಿಸೆಂಬರ್ 13ರಂದು ಲೋಕಾರ್ಪಣೆಗೊಳ್ಳಲಿದೆ.

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಡಿಸೆಂಬರ್ 13ರಂದು ಲೋಕಾರ್ಪಣೆಗೊಳ್ಳಲಿದೆ.

2 / 11
ರುದ್ರಾಕ್ಷ ಕನ್ವೆನ್ಷನ್ ಸೆಂಟರ್​ ಸಭಾಭವನವಾಗಿದ್ದು, ಅಂತಾರಾಷ್ಟ್ರೀಯ ಸಂಕಿರಣಗಳಿಂದ ಕಲಾ ಪ್ರದರ್ಶನದವರೆಗೆ.. ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ.

ರುದ್ರಾಕ್ಷ ಕನ್ವೆನ್ಷನ್ ಸೆಂಟರ್​ ಸಭಾಭವನವಾಗಿದ್ದು, ಅಂತಾರಾಷ್ಟ್ರೀಯ ಸಂಕಿರಣಗಳಿಂದ ಕಲಾ ಪ್ರದರ್ಶನದವರೆಗೆ.. ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ.

3 / 11
ರಿಂಗ್ ರೋಡ್ ನಿರ್ಮಾಣವಾಗಿರುವುದರಿಂದ ವಾರಣಾಸಿಯಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳ ಸಂಚಾರಕ್ಕೆ ಸುಲಭವಾಗಿದೆ.

ರಿಂಗ್ ರೋಡ್ ನಿರ್ಮಾಣವಾಗಿರುವುದರಿಂದ ವಾರಣಾಸಿಯಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳ ಸಂಚಾರಕ್ಕೆ ಸುಲಭವಾಗಿದೆ.

4 / 11
ಪ್ರವಾಸೋದ್ಯಮದ ದೃಷ್ಟಿಯಿಂದ ರೋ ರೋ ವೆಸೆಲ್ಸ್​​ಗಳನ್ನು ನಿರ್ಮಿಸಲಾಗಿದೆ.

ಪ್ರವಾಸೋದ್ಯಮದ ದೃಷ್ಟಿಯಿಂದ ರೋ ರೋ ವೆಸೆಲ್ಸ್​​ಗಳನ್ನು ನಿರ್ಮಿಸಲಾಗಿದೆ.

5 / 11
ಗೋಡೌಲಿಯಾದಲ್ಲಿ ಬಹುಮಹಡಿಯ ಪಾರ್ಕಿಂಗ್ ಸ್ಥಳವನ್ನು ನಿರ್ಮಿಸಲಾಗಿದೆ. ಇದು ಯಾತ್ರಾರ್ಥಿಗಳ ವಾಹನ ನಿಲುಗಡೆಗೆ ಸಹಾಯಕವಾಗಲಿದೆ.

ಗೋಡೌಲಿಯಾದಲ್ಲಿ ಬಹುಮಹಡಿಯ ಪಾರ್ಕಿಂಗ್ ಸ್ಥಳವನ್ನು ನಿರ್ಮಿಸಲಾಗಿದೆ. ಇದು ಯಾತ್ರಾರ್ಥಿಗಳ ವಾಹನ ನಿಲುಗಡೆಗೆ ಸಹಾಯಕವಾಗಲಿದೆ.

6 / 11
ವಾರಣಾಸಿಯನ್ನು ಕೇಬಲ್ ಹಾಗೂ ವೈರ್ ಮುಕ್ತವಾಗಿಸುವ ಪ್ರಯತ್ನಗಳು ಸಾಗಿವೆ.

ವಾರಣಾಸಿಯನ್ನು ಕೇಬಲ್ ಹಾಗೂ ವೈರ್ ಮುಕ್ತವಾಗಿಸುವ ಪ್ರಯತ್ನಗಳು ಸಾಗಿವೆ.

7 / 11
ವಾರಣಾಸಿಯಲ್ಲಿ ಆರೋಗ್ಯ ಸೇವೆಗಾಗಿ ಬಿಹೆಚ್​​ಯು ಟ್ರಾಮಾ ಸೆಂಟರ್ ಸ್ಥಾಪಿಸಲಾಗಿದೆ. ಅಲ್ಲದೇ ಎಮರ್ಜೆನ್ಸಿ ಹಾಸಿಗೆಗಳ ವ್ಯವಸ್ಥೆಯನ್ನು ನಾಲ್ಕರಿಂದ 20 ಕ್ಕೆ ಏರಿಸಲಾಗಿದೆ. ಅಲ್ಲದೇ ಇಲ್ಲಿ ವಿವಿಧ ರೀತಿಯ ವಿಶೇಷ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎರಡು ಕ್ಯಾನ್ಸರ್ ಆಸ್ಪತ್ರೆಗಳನ್ನು ಕಾಶಿಯಲ್ಲಿವೆ.

ವಾರಣಾಸಿಯಲ್ಲಿ ಆರೋಗ್ಯ ಸೇವೆಗಾಗಿ ಬಿಹೆಚ್​​ಯು ಟ್ರಾಮಾ ಸೆಂಟರ್ ಸ್ಥಾಪಿಸಲಾಗಿದೆ. ಅಲ್ಲದೇ ಎಮರ್ಜೆನ್ಸಿ ಹಾಸಿಗೆಗಳ ವ್ಯವಸ್ಥೆಯನ್ನು ನಾಲ್ಕರಿಂದ 20 ಕ್ಕೆ ಏರಿಸಲಾಗಿದೆ. ಅಲ್ಲದೇ ಇಲ್ಲಿ ವಿವಿಧ ರೀತಿಯ ವಿಶೇಷ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎರಡು ಕ್ಯಾನ್ಸರ್ ಆಸ್ಪತ್ರೆಗಳನ್ನು ಕಾಶಿಯಲ್ಲಿವೆ.

8 / 11
ಐಎಂಎಸ್​​​ ಬಿಹೆಚ್​​ಯುನ ಮಹಿಳಾ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭ.

ಐಎಂಎಸ್​​​ ಬಿಹೆಚ್​​ಯುನ ಮಹಿಳಾ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭ.

9 / 11
ಮಂಡುವಾದೀಹ್ ರೈಲ್ವೆ ಸ್ಟೇಶನ್ ಈಗ ವಿಶ್ವದರ್ಜೆಗೇರಿದ್ದು, ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ.

ಮಂಡುವಾದೀಹ್ ರೈಲ್ವೆ ಸ್ಟೇಶನ್ ಈಗ ವಿಶ್ವದರ್ಜೆಗೇರಿದ್ದು, ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ.

10 / 11
ಸುಗಮ ವ್ಯಾಪಾರದ ಉದ್ದೇಶದಿಂದ ದೀನದಯಾಳ ವ್ಯಾಪಾರ ಸುಗಮ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 2017ರಲ್ಲಿ ಲೋಕಾರ್ಪಣೆ ಮಾಡಲಾಗಿದೆ.

ಸುಗಮ ವ್ಯಾಪಾರದ ಉದ್ದೇಶದಿಂದ ದೀನದಯಾಳ ವ್ಯಾಪಾರ ಸುಗಮ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 2017ರಲ್ಲಿ ಲೋಕಾರ್ಪಣೆ ಮಾಡಲಾಗಿದೆ.

11 / 11
Follow us
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ