AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ಸಂಬಂಧದೊಳಗೆ ನಾವೇ ಹಾಕಿಕೊಂಡಿರುವ ಗಡಿಯಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಯಾವುದೇ ಸಂಬಂಧದಲ್ಲಾದರೂ ಅದಕ್ಕೆ ಗಡಿ ಎಂಬುದು ಇರಲೇಬೇಕು, ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ವಾತಂತ್ರ್ಯವಿರುತ್ತದೆ.

TV9 Web
| Edited By: |

Updated on: Jul 18, 2022 | 5:00 PM

Share
ಬೇರೆಯವರ ನಂಬಿಕೆಗಳನ್ನು ಗೌರವಿಸುವುದನ್ನು ನೀವು ಕಲಿಯುತ್ತೀರಿ. ಹಾಗೆಯೇ ಬೇರೆಯವರ ಅಭಿಪ್ರಾಯವನ್ನು ಏಕೆ ಗೌರವಿಸಬೇಕು ಎಂಬುದನ್ನು ಕಲಿಯುತ್ತೀರಿ.

ಬೇರೆಯವರ ನಂಬಿಕೆಗಳನ್ನು ಗೌರವಿಸುವುದನ್ನು ನೀವು ಕಲಿಯುತ್ತೀರಿ. ಹಾಗೆಯೇ ಬೇರೆಯವರ ಅಭಿಪ್ರಾಯವನ್ನು ಏಕೆ ಗೌರವಿಸಬೇಕು ಎಂಬುದನ್ನು ಕಲಿಯುತ್ತೀರಿ.

1 / 6
ಸಂಬಂಧದ ಗಡಿ ಎಂಬುದು ನಿಮಗೆ ನಿಮ್ಮ ವೈಯಕ್ತಿಕ ಜಾಗವನ್ನು ನೀಡುತ್ತದೆ, ಇದು ನಿಮ್ಮ ಬಗ್ಗೆ ಮತ್ತು ನಿಮ್ಮ ಸಂಗಾತಿಯ ಬಗ್ಗೆ ಸಮಾನ ಗಮನವನ್ನು ನೀಡಲು ಅನುವು ಮಾಡಿಕೊಡುತ್ತದೆ.

ಸಂಬಂಧದ ಗಡಿ ಎಂಬುದು ನಿಮಗೆ ನಿಮ್ಮ ವೈಯಕ್ತಿಕ ಜಾಗವನ್ನು ನೀಡುತ್ತದೆ, ಇದು ನಿಮ್ಮ ಬಗ್ಗೆ ಮತ್ತು ನಿಮ್ಮ ಸಂಗಾತಿಯ ಬಗ್ಗೆ ಸಮಾನ ಗಮನವನ್ನು ನೀಡಲು ಅನುವು ಮಾಡಿಕೊಡುತ್ತದೆ.

2 / 6
ಸಂಬಂಧದ ಗಡಿಯಲ್ಲಿಯೇ ನಿಂತು ಆಲೋಚಿಸುವ ಮೂಲಕ ಇಬ್ಬರೂ ಉತ್ತಮ ಸಂವಹನ ನಡೆಸಲು ಸಾಧ್ಯವಾಗುತ್ತದೆ.  ಪರಸ್ಪರ ಮಾತನಾಡುವಾಗ ಮತ್ತೊಬ್ಬರಿಗೆ ನೋವುಂಟುಮಾಡುವ ವಿಷಯಗಳಿಂದ ದೂರವಿರಿ.

ಸಂಬಂಧದ ಗಡಿಯಲ್ಲಿಯೇ ನಿಂತು ಆಲೋಚಿಸುವ ಮೂಲಕ ಇಬ್ಬರೂ ಉತ್ತಮ ಸಂವಹನ ನಡೆಸಲು ಸಾಧ್ಯವಾಗುತ್ತದೆ. ಪರಸ್ಪರ ಮಾತನಾಡುವಾಗ ಮತ್ತೊಬ್ಬರಿಗೆ ನೋವುಂಟುಮಾಡುವ ವಿಷಯಗಳಿಂದ ದೂರವಿರಿ.

3 / 6
ಸಂಬಂಧದಲ್ಲಿನ ಈ ಗಡಿಗಳಿಂದಾಗಿ, ನಾವು ಹೆಚ್ಚಾಗಿ ಧನಾತ್ಮಕ ವಿಷಯಗಳ ಮೇಲೆ ಕೇಂದ್ರೀಕರಿಸಲು ಸಾಧ್ಯವಾಗುತ್ತದೆ ಮತ್ತು ಅದೇ ಸಮಯದಲ್ಲಿ ನಕಾರಾತ್ಮಕ ವಿಷಯಗಳಿಂದ ದೂರವಿರುತ್ತೇವೆ. ಇದರಿಂದಾಗಿ ನಿಮ್ಮ ಸಂಬಂಧ ಉತ್ತಮವಾಗಿದೆ.

ಸಂಬಂಧದಲ್ಲಿನ ಈ ಗಡಿಗಳಿಂದಾಗಿ, ನಾವು ಹೆಚ್ಚಾಗಿ ಧನಾತ್ಮಕ ವಿಷಯಗಳ ಮೇಲೆ ಕೇಂದ್ರೀಕರಿಸಲು ಸಾಧ್ಯವಾಗುತ್ತದೆ ಮತ್ತು ಅದೇ ಸಮಯದಲ್ಲಿ ನಕಾರಾತ್ಮಕ ವಿಷಯಗಳಿಂದ ದೂರವಿರುತ್ತೇವೆ. ಇದರಿಂದಾಗಿ ನಿಮ್ಮ ಸಂಬಂಧ ಉತ್ತಮವಾಗಿದೆ.

4 / 6
ಉತ್ತಮ ಸಂಬಂಧಗಳು: ಸಂಬಂಧದ ಗಡಿಯೊಳಗಿದ್ದರೆ ಭಿನ್ನಾಭಿಪ್ತಾಯವೆಂಬುದು ಇರುವುದಿಲ್ಲ. ಬೇರೆಯವರ ಮೇಲೆ ಯಾರಿಗೂ ನಿಯಂತ್ರಣವಿಲ್ಲ ಮತ್ತು ಇಬ್ಬರೂ ತಮ್ಮ ವೈಯಕ್ತಿಕ ಜಾಗದಲ್ಲಿ ಉಳಿಯುವ ಮೂಲಕ ಸಂಬಂಧವನ್ನು ಮತ್ತಷ್ಟು ಉತ್ತಮವಾಗಿಸಿಕೊಳ್ಳುತ್ತಾರೆ.

ಉತ್ತಮ ಸಂಬಂಧಗಳು: ಸಂಬಂಧದ ಗಡಿಯೊಳಗಿದ್ದರೆ ಭಿನ್ನಾಭಿಪ್ತಾಯವೆಂಬುದು ಇರುವುದಿಲ್ಲ. ಬೇರೆಯವರ ಮೇಲೆ ಯಾರಿಗೂ ನಿಯಂತ್ರಣವಿಲ್ಲ ಮತ್ತು ಇಬ್ಬರೂ ತಮ್ಮ ವೈಯಕ್ತಿಕ ಜಾಗದಲ್ಲಿ ಉಳಿಯುವ ಮೂಲಕ ಸಂಬಂಧವನ್ನು ಮತ್ತಷ್ಟು ಉತ್ತಮವಾಗಿಸಿಕೊಳ್ಳುತ್ತಾರೆ.

5 / 6
ಯಾವುದೇ ಸಂಬಂಧದಲ್ಲಾದರೂ ಅದಕ್ಕೆ ಗಡಿ ಎಂಬುದು ಇರಲೇಬೇಕು, ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ವಾತಂತ್ರ್ಯವಿರುತ್ತದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಗಡಿಯೊಳಗೇ ನಿಂತು ಆಲೋಚಿಸಿದಾಗ ಕಂಫರ್ಟ್​ ಫೀಲ್ ಆಗುತ್ತದೆ.

ಯಾವುದೇ ಸಂಬಂಧದಲ್ಲಾದರೂ ಅದಕ್ಕೆ ಗಡಿ ಎಂಬುದು ಇರಲೇಬೇಕು, ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ವಾತಂತ್ರ್ಯವಿರುತ್ತದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಗಡಿಯೊಳಗೇ ನಿಂತು ಆಲೋಚಿಸಿದಾಗ ಕಂಫರ್ಟ್​ ಫೀಲ್ ಆಗುತ್ತದೆ.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ