AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone: ಸ್ಮಾರ್ಟ್​ಫೋನ್ ಚಾರ್ಜ್​ಗೆ ಇಟ್ಟಾಗ ಬಿಸಿ ಬಿಸಿ ಆಗುತ್ತಾ?: ಹೀಗಾದಲ್ಲಿ ಕಡೆಗಣಿಸಬೇಡಿ

ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

Vinay Bhat
|

Updated on: Jun 25, 2023 | 2:37 PM

Share
ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

1 / 8
ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

2 / 8
ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

3 / 8
ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

4 / 8
ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

5 / 8
ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

6 / 8
ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

7 / 8
ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

8 / 8
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ