AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone: ಸ್ಮಾರ್ಟ್​ಫೋನ್ ಚಾರ್ಜ್​ಗೆ ಇಟ್ಟಾಗ ಬಿಸಿ ಬಿಸಿ ಆಗುತ್ತಾ?: ಹೀಗಾದಲ್ಲಿ ಕಡೆಗಣಿಸಬೇಡಿ

ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

Vinay Bhat
|

Updated on: Jun 25, 2023 | 2:37 PM

Share
ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ.

1 / 8
ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ.

2 / 8
ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

3 / 8
ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.

4 / 8
ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.

5 / 8
ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

6 / 8
ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

7 / 8
ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

8 / 8
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!