AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳುಳ್ಳಿಯನ್ನು ದೀರ್ಘ ಕಾಲ ಸಂರಕ್ಷಿಸಿಡಲು ಸುಲಭ ಉಪಾಯ ಇಲ್ಲಿದೆ

ಬೆಳ್ಳುಳ್ಳಿಯನ್ನು ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾಗುವ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ. ಬೆಳ್ಳುಳ್ಳಿ ಬೇಗ ಕೊಳೆತು ಹಾಳಾಗುವುದನ್ನು ತಡೆಯಲು ಕೆಲವು ಉಪಾಯಗಳು ಇಲ್ಲಿವೆ.

ಸುಷ್ಮಾ ಚಕ್ರೆ
|

Updated on: Oct 09, 2023 | 8:15 PM

Share
ಬೆಳ್ಳುಳ್ಳಿ ಅಡುಗೆಗೆ ಹೊಸ ರುಚಿ ನೀಡುತ್ತದೆ, ಆರೋಗ್ಯವನ್ನೂ ಕಾಪಾಡುತ್ತದೆ. ಬೆಳ್ಳುಳ್ಳಿ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿ ಅಡುಗೆಗೆ ಹೊಸ ರುಚಿ ನೀಡುತ್ತದೆ, ಆರೋಗ್ಯವನ್ನೂ ಕಾಪಾಡುತ್ತದೆ. ಬೆಳ್ಳುಳ್ಳಿ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

1 / 8
ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದೆ.

ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದೆ.

2 / 8
ಬೊಜ್ಜನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸೇವನೆ ಸಹಕಾರಿಯಾಗಿದೆ. ಬೆಳ್ಳುಳ್ಳಿಯ ನಿಯಮಿತ ಬಳಕೆಯೊಂದಿಗೆ ದೇಹದ ತೂಕ ಇಳಿಕೆಯಾಗುತ್ತದೆ.

ಬೊಜ್ಜನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸೇವನೆ ಸಹಕಾರಿಯಾಗಿದೆ. ಬೆಳ್ಳುಳ್ಳಿಯ ನಿಯಮಿತ ಬಳಕೆಯೊಂದಿಗೆ ದೇಹದ ತೂಕ ಇಳಿಕೆಯಾಗುತ್ತದೆ.

3 / 8
ರುಬ್ಬಿದ ಬೆಳ್ಳುಳ್ಳಿಯ ಪೇಸ್ಟ್​ ಅನ್ನು ಫ್ರಿಡ್ಜ್​​ನಲ್ಲಿಡಿ. ಬೆಳ್ಳುಳ್ಳಿಯನ್ನು ಪೇಸ್ಟ್​ ಮಾಡುವಾಗ ಅದರ ಜೊತೆಗೆ ನೀವು ತಾಜಾ ಗಿಡಮೂಲಿಕೆಗಳನ್ನು ಸಹ ಬಳಸಬಹುದು.

ರುಬ್ಬಿದ ಬೆಳ್ಳುಳ್ಳಿಯ ಪೇಸ್ಟ್​ ಅನ್ನು ಫ್ರಿಡ್ಜ್​​ನಲ್ಲಿಡಿ. ಬೆಳ್ಳುಳ್ಳಿಯನ್ನು ಪೇಸ್ಟ್​ ಮಾಡುವಾಗ ಅದರ ಜೊತೆಗೆ ನೀವು ತಾಜಾ ಗಿಡಮೂಲಿಕೆಗಳನ್ನು ಸಹ ಬಳಸಬಹುದು.

4 / 8
ಬೆಳ್ಳುಳ್ಳಿಯನ್ನು ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾದ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ.

ಬೆಳ್ಳುಳ್ಳಿಯನ್ನು ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾದ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ.

5 / 8
ಬೆಳ್ಳುಳ್ಳಿ ದೇಹದ ಅನೇಕ ಭಾಗಗಳಿಗೂ ಪ್ರಯೋಜನವನ್ನು ನೀಡುತ್ತದೆ. ಬೆಳ್ಳುಳ್ಳಿ ವಿಟಮಿನ್ ಬಿ1, ಬಿ6, ಕ್ಯಾಲ್ಸಿಯಂ, ತಾಮ್ರ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ಅನ್ನು ಹೊಂದಿದೆ.

ಬೆಳ್ಳುಳ್ಳಿ ದೇಹದ ಅನೇಕ ಭಾಗಗಳಿಗೂ ಪ್ರಯೋಜನವನ್ನು ನೀಡುತ್ತದೆ. ಬೆಳ್ಳುಳ್ಳಿ ವಿಟಮಿನ್ ಬಿ1, ಬಿ6, ಕ್ಯಾಲ್ಸಿಯಂ, ತಾಮ್ರ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ಅನ್ನು ಹೊಂದಿದೆ.

6 / 8
ಬೆಳ್ಳುಳ್ಳಿ ಬೇಗ ಒಣಗಿ, ಕೊಳೆತು ಹಾಳಾಗುವುದನ್ನು ತಡೆಯಲು ಉಪಾಯ ಇಲ್ಲಿವೆ.

ಬೆಳ್ಳುಳ್ಳಿ ಬೇಗ ಒಣಗಿ, ಕೊಳೆತು ಹಾಳಾಗುವುದನ್ನು ತಡೆಯಲು ಉಪಾಯ ಇಲ್ಲಿವೆ.

7 / 8
ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ.

ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ.

8 / 8
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ