Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳುಳ್ಳಿಯನ್ನು ದೀರ್ಘ ಕಾಲ ಸಂರಕ್ಷಿಸಿಡಲು ಸುಲಭ ಉಪಾಯ ಇಲ್ಲಿದೆ

ಬೆಳ್ಳುಳ್ಳಿಯನ್ನು ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾಗುವ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ. ಬೆಳ್ಳುಳ್ಳಿ ಬೇಗ ಕೊಳೆತು ಹಾಳಾಗುವುದನ್ನು ತಡೆಯಲು ಕೆಲವು ಉಪಾಯಗಳು ಇಲ್ಲಿವೆ.

ಸುಷ್ಮಾ ಚಕ್ರೆ
|

Updated on: Oct 09, 2023 | 8:15 PM

ಬೆಳ್ಳುಳ್ಳಿ ಅಡುಗೆಗೆ ಹೊಸ ರುಚಿ ನೀಡುತ್ತದೆ, ಆರೋಗ್ಯವನ್ನೂ ಕಾಪಾಡುತ್ತದೆ. ಬೆಳ್ಳುಳ್ಳಿ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿ ಅಡುಗೆಗೆ ಹೊಸ ರುಚಿ ನೀಡುತ್ತದೆ, ಆರೋಗ್ಯವನ್ನೂ ಕಾಪಾಡುತ್ತದೆ. ಬೆಳ್ಳುಳ್ಳಿ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

1 / 8
ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದೆ.

ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದೆ.

2 / 8
ಬೊಜ್ಜನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸೇವನೆ ಸಹಕಾರಿಯಾಗಿದೆ. ಬೆಳ್ಳುಳ್ಳಿಯ ನಿಯಮಿತ ಬಳಕೆಯೊಂದಿಗೆ ದೇಹದ ತೂಕ ಇಳಿಕೆಯಾಗುತ್ತದೆ.

ಬೊಜ್ಜನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸೇವನೆ ಸಹಕಾರಿಯಾಗಿದೆ. ಬೆಳ್ಳುಳ್ಳಿಯ ನಿಯಮಿತ ಬಳಕೆಯೊಂದಿಗೆ ದೇಹದ ತೂಕ ಇಳಿಕೆಯಾಗುತ್ತದೆ.

3 / 8
ರುಬ್ಬಿದ ಬೆಳ್ಳುಳ್ಳಿಯ ಪೇಸ್ಟ್​ ಅನ್ನು ಫ್ರಿಡ್ಜ್​​ನಲ್ಲಿಡಿ. ಬೆಳ್ಳುಳ್ಳಿಯನ್ನು ಪೇಸ್ಟ್​ ಮಾಡುವಾಗ ಅದರ ಜೊತೆಗೆ ನೀವು ತಾಜಾ ಗಿಡಮೂಲಿಕೆಗಳನ್ನು ಸಹ ಬಳಸಬಹುದು.

ರುಬ್ಬಿದ ಬೆಳ್ಳುಳ್ಳಿಯ ಪೇಸ್ಟ್​ ಅನ್ನು ಫ್ರಿಡ್ಜ್​​ನಲ್ಲಿಡಿ. ಬೆಳ್ಳುಳ್ಳಿಯನ್ನು ಪೇಸ್ಟ್​ ಮಾಡುವಾಗ ಅದರ ಜೊತೆಗೆ ನೀವು ತಾಜಾ ಗಿಡಮೂಲಿಕೆಗಳನ್ನು ಸಹ ಬಳಸಬಹುದು.

4 / 8
ಬೆಳ್ಳುಳ್ಳಿಯನ್ನು ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾದ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ.

ಬೆಳ್ಳುಳ್ಳಿಯನ್ನು ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾದ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ.

5 / 8
ಬೆಳ್ಳುಳ್ಳಿ ದೇಹದ ಅನೇಕ ಭಾಗಗಳಿಗೂ ಪ್ರಯೋಜನವನ್ನು ನೀಡುತ್ತದೆ. ಬೆಳ್ಳುಳ್ಳಿ ವಿಟಮಿನ್ ಬಿ1, ಬಿ6, ಕ್ಯಾಲ್ಸಿಯಂ, ತಾಮ್ರ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ಅನ್ನು ಹೊಂದಿದೆ.

ಬೆಳ್ಳುಳ್ಳಿ ದೇಹದ ಅನೇಕ ಭಾಗಗಳಿಗೂ ಪ್ರಯೋಜನವನ್ನು ನೀಡುತ್ತದೆ. ಬೆಳ್ಳುಳ್ಳಿ ವಿಟಮಿನ್ ಬಿ1, ಬಿ6, ಕ್ಯಾಲ್ಸಿಯಂ, ತಾಮ್ರ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ಅನ್ನು ಹೊಂದಿದೆ.

6 / 8
ಬೆಳ್ಳುಳ್ಳಿ ಬೇಗ ಒಣಗಿ, ಕೊಳೆತು ಹಾಳಾಗುವುದನ್ನು ತಡೆಯಲು ಉಪಾಯ ಇಲ್ಲಿವೆ.

ಬೆಳ್ಳುಳ್ಳಿ ಬೇಗ ಒಣಗಿ, ಕೊಳೆತು ಹಾಳಾಗುವುದನ್ನು ತಡೆಯಲು ಉಪಾಯ ಇಲ್ಲಿವೆ.

7 / 8
ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ.

ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ.

8 / 8
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್