AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್ ಹ್ಯಾಕ್ ಆಗದಂತೆ ತಡೆಯಲು ಏನು ಮಾಡಬೇಕು?

Smartphone Tips: ಕೆಲವು ಬಾರಿ ನಾವು ಮಾಡುವ ಸಣ್ಣ ತಪ್ಪುಗಳು ಪುನಃ ನಮಗೆ ತೊಂದರೆ ಕೊಡುತ್ತದೆ. ಇದರಲ್ಲಿ ವೈರಸ್‌ ಅಟ್ಯಾಕ್ ಕೂಡ ಒಂದು. ಗೊತ್ತೋ-ಗೊತ್ತಿಲ್ಲದೆ ಮಾಡಿದ ತಪ್ಪುಗಳಿಂದ ನಮ್ಮ ಸ್ಮಾರ್ಟ್​ಫೋನ್​ಗಳಿಗೆ ವೈರಸ್ ಪ್ರವೇಶಿಸುತ್ತವೆ. ಸ್ಮಾರ್ಟ್‌ಫೋನ್‌ಗೆ ವೈರಸ್‌ಗಳು ಪ್ರವೇಶಿಸುವ ಐದು ವಿಧಾನಗಳ ಕುರಿತು ನಾವು ಇಂದು ನಿಮಗೆ ಮಾಹಿತಿಯನ್ನು ನೀಡಲಿದ್ದೇವೆ.

Vinay Bhat
|

Updated on: Feb 19, 2024 | 6:55 AM

Share
ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಕೆಳಗೆ ತಿಳಿಸಲಾದ ಈ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

ನಿಮ್ಮ ಮೊಬೈಲ್‌ನಲ್ಲಿ ವೈರಸ್ ಇದ್ದರೆ, ನೀವು ಆ್ಯಂಟಿ ವೈರಸ್ ಸಹಾಯದಿಂದ ಆ ವೈರಸ್ ಅನ್ನು ತೆಗೆದುಹಾಕಬಹುದು. ಕೆಳಗೆ ತಿಳಿಸಲಾದ ಈ ಐದು ತಪ್ಪುಗಳಿಂದ ದೂರವಿದ್ದರೆ ನಿಮ್ಮ ಫೋನ್ ಅನ್ನು ವೈರಸ್‌ಗಳಿಂದ ಕಾಪಾಡಿಕೊಳ್ಳಬಹುದು.

1 / 6
ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

ಹೆಚ್ಚಿನವರು ಕೆಲವೊಮ್ಮೆ ಅಪರಿಚಿತ ಲಿಂಕ್ ಅನ್ನು ಕ್ಲಿಕ್ ಮಾಡುತ್ತಾರೆ. ಈ ತಪ್ಪು ದೊಡ್ಡ ತೊಂದರೆಗೆ ಕಾರಣವಾಗಬಹುದು. ಇಂತಹ ಕೆಲವು ಲಿಂಕ್ ಅಪಾಯಕಾರಿಯಾಗಿರುತ್ತದೆ. ಈ ಲಿಂಕ್‌ಗಳು ನಿಮ್ಮ ಸ್ಮಾರ್ಟ್​ಫೋನ್​ಗಳ ಒಳಗೆ ವೈರಸ್‌ಗಳನ್ನು ಸ್ಥಾಪಿಸಬಹುದು. ಆದ್ದರಿಂದ ಮುಂದಿನ ಬಾರಿ ತಪ್ಪಿಯೂ ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ.

2 / 6
ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

ಅಂತೆಯೆ ನೀವು ಯಾವುದೇ ಅಪರಿಚಿತ ಇಮೇಲ್, ಮೆಸೇಜ್ ಸ್ವೀಕರಿಸಿದರೆ ಅಥವಾ ಯಾವುದೇ ವ್ಯಕ್ತಿಯು ವಾಟ್ಸ್​ಆ್ಯಪ್​ನಲ್ಲಿ ಲಿಂಕ್ ಅನ್ನು ಹಂಚಿಕೊಂಡರೆ, ಇದೇನು ಎಂದು ನೋಡುವ ಕುತೂಹಲದಲ್ಲಿ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ತೆರೆಯದಿರಿ. ಈಗೀಗ ಈರೀತಿಯ ಫೇಕ್ ಲಿಂಕ್​ಗಳ ಹಾವಳಿ ಹೆಚ್ಚಾಗಿದೆ.

3 / 6
ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

ಯಾವುದೇ ಅನುಮಾನಾಸ್ಪದ ವೆಬ್​ಸೈಟ್‌ಗೆ ಭೇಟಿ ನೀಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಫೋನಿಗೆ ವೈರಸ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಸೈಟ್‌ಗೆ ಭೇಟಿ ನೀಡಿದ ನಂತರ, ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಮ್ಮ ಮೊಬೈಲ್​ಗೆ ವೈರಸ್ ಬರಬಹುದು.

4 / 6
ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

ಆಂಡ್ರಾಯ್ಡ್ ಸ್ಮಾರ್ಟ್​ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಐಫೋನ್​ನಲ್ಲಿ ಆ್ಯಪ್ ಸ್ಟೋರ್ ಇದೆ. ಇವುಗಳಲ್ಲಿ ಕೆಲವು ಫೇಕ್ ಆ್ಯಪ್​ಗಳು ಇರುತ್ತವೆ. ನೀವು ಯಾವುದೇ ಥರ್ಡ್ ಪಾರ್ಟಿ ಅಪ್ಲಿಕೇಷನ್ ಅನ್ನು ಇನ್​ಸ್ಟಾಲ್ ಮಾಡುವ ಮೊದಲು ಎರಡು ಬಾರಿ ಪರಿಶೀಲಿಸಿ. ಆ ಆ್ಯಪ್​ನ ಹಿನ್ನಲೆ ಬಗ್ಗೆ ತಿಳಿದುಕೊಂಡು ಮುಂದುವರೆಯಿರಿ.

5 / 6
ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

ಇಂದು ಹೋಟೆಲ್ ಅಥವಾ ರೆಸ್ಟೋರೆಂಟ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಉಚಿತ ವೈ-ಫೈ ಲಭ್ಯವಿರುತ್ತದೆ. ಹಾಗಂತ ಇದನ್ನು ಬಳಸಿದರೆ ನಿಮಗೆ ದುಬಾರಿಯಾಗಬಹುದು. ನಿಮ್ಮ ಸ್ಮಾರ್ಟ್​ಫೋನ್ ಉಚಿತ ವೈ-ಫೈಗೆ ಸಂಪರ್ಕಿಸಿದ ತಕ್ಷಣ, ವೈರಸ್‌ಗಳು ಪ್ರವೇಶಿಸುವ ಅಪಾಯವು ಹೆಚ್ಚಿರುತ್ತದೆ. ಇವುಗಳ ಬಗ್ಗೆ ಎಚ್ಚರ ವಹಿಸಿ.

6 / 6
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ