AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಸುಲ್ತಾನ್ ನಿರ್ಮಿಸಿದ ನಕ್ಷಾತ್ರಾಕಾರದ ಕೋಟೆ ಎಲ್ಲಿದೆ? ತಲುಪುವುದು ಹೇಗೆ?

ಹಾಸನದ ಸಕಲೇಶಪುರ ಬಳಿ ಇರುವ ದೇಶದ ವಿಶಿಷ್ಟ ಕೋಟೆಗಳಲ್ಲಿ ಒಂದಾದ ಮಂಜರಾಬಾದ್ ಕೋಟೆ ವಿಶಿಷ್ಟ ರೀತಿಯ ವಾಸ್ತು ಶಿಲ್ಪವನ್ನು ಹೊಂದಿದೆ. ಇದು ನೋಡಲು ನಕ್ಷತ್ರಾಕಾರದ ಕೋಟೆಯಾಗಿದ್ದು ಎಂಟು ಗೋಡೆಗಳನ್ನು ಹೊಂದಿರುವ ಅಷ್ಟಭುಜಾಕೃತಿಯ ವಿನ್ಯಾಸವನ್ನು ಹೊಂದಿದೆ. ಸಾಕಷ್ಟು ಪ್ರವಾಸಿಗರು ಈ ಕೋಟೆಯನ್ನು ನೋಡಲು ಭೇಟಿ ನೀಡುತ್ತಾರೆ. ಇದು ಸಕಲೇಶಪುರದಲ್ಲಿ ನೋಡಲೇ ಬೇಕಾದ ಪ್ರಮುಖ ಪ್ರವಾಸಿ ತಾಣದಲ್ಲೊಂದು.

TV9 Web
| Edited By: |

Updated on:Aug 21, 2022 | 10:39 PM

Share
ಹಾಸನದ ಸಕಲೇಶಪುರ ಬಳಿ ಇರುವ ದೇಶದ ವಿಶಿಷ್ಟ ಕೋಟೆಗಳಲ್ಲಿ ಒಂದಾದ ಮಂಜರಾಬಾದ್ ಕೋಟೆ ವಿಶಿಷ್ಟ ರೀತಿಯ ವಾಸ್ತು ಶಿಲ್ಪವನ್ನು ಹೊಂದಿದೆ. ಇದು ನೋಡಲು ನಕ್ಷತ್ರಾಕಾರದ ಕೋಟೆಯಾಗಿದ್ದು ಎಂಟು ಗೋಡೆಗಳನ್ನು ಹೊಂದಿರುವ ಅಷ್ಟಭುಜಾಕೃತಿಯ ವಿನ್ಯಾಸವನ್ನು ಹೊಂದಿದೆ. ಸಾಕಷ್ಟು ಪ್ರವಾಸಿಗರು ಈ ಕೋಟೆಯನ್ನು ನೋಡಲು ಭೇಟಿ ನೀಡುತ್ತಾರೆ. ಇದು ಸಕಲೇಶಪುರದಲ್ಲಿ ನೋಡಲೇ ಬೇಕಾದ ಪ್ರಮುಖ ಪ್ರವಾಸಿ ತಾಣದಲ್ಲೊಂದು.

ಹಾಸನದ ಸಕಲೇಶಪುರ ಬಳಿ ಇರುವ ದೇಶದ ವಿಶಿಷ್ಟ ಕೋಟೆಗಳಲ್ಲಿ ಒಂದಾದ ಮಂಜರಾಬಾದ್ ಕೋಟೆ ವಿಶಿಷ್ಟ ರೀತಿಯ ವಾಸ್ತು ಶಿಲ್ಪವನ್ನು ಹೊಂದಿದೆ. ಇದು ನೋಡಲು ನಕ್ಷತ್ರಾಕಾರದ ಕೋಟೆಯಾಗಿದ್ದು ಎಂಟು ಗೋಡೆಗಳನ್ನು ಹೊಂದಿರುವ ಅಷ್ಟಭುಜಾಕೃತಿಯ ವಿನ್ಯಾಸವನ್ನು ಹೊಂದಿದೆ. ಸಾಕಷ್ಟು ಪ್ರವಾಸಿಗರು ಈ ಕೋಟೆಯನ್ನು ನೋಡಲು ಭೇಟಿ ನೀಡುತ್ತಾರೆ. ಇದು ಸಕಲೇಶಪುರದಲ್ಲಿ ನೋಡಲೇ ಬೇಕಾದ ಪ್ರಮುಖ ಪ್ರವಾಸಿ ತಾಣದಲ್ಲೊಂದು.

1 / 7
ಹಾಸನ ಜಿಲ್ಲೆಯ ಸಕಲೇಶಪುರದಿಂದ ಸುಮಾರು ಹತ್ತು ಕಿ.ಮೀ ಗಳಷ್ಟು ದೂರದಲ್ಲಿರುವ ಮಂಜರಾಬಾದ್ ಕೋಟೆ ಭಾರತದಲ್ಲೆ ವಿಶಿಷ್ಟವಾಗಿ ವಿನ್ಯಾಸ ಪಡಿಸಲಾದ ಕೋಟೆಯಾಗಿದೆ. ಇದು ಸಮುದ್ರ ಮಟ್ಟದಿಂದ 3,241 ಅಡಿಗಳಷ್ಟು ಎತ್ತರದಲ್ಲಿದೆ.

ಹಾಸನ ಜಿಲ್ಲೆಯ ಸಕಲೇಶಪುರದಿಂದ ಸುಮಾರು ಹತ್ತು ಕಿ.ಮೀ ಗಳಷ್ಟು ದೂರದಲ್ಲಿರುವ ಮಂಜರಾಬಾದ್ ಕೋಟೆ ಭಾರತದಲ್ಲೆ ವಿಶಿಷ್ಟವಾಗಿ ವಿನ್ಯಾಸ ಪಡಿಸಲಾದ ಕೋಟೆಯಾಗಿದೆ. ಇದು ಸಮುದ್ರ ಮಟ್ಟದಿಂದ 3,241 ಅಡಿಗಳಷ್ಟು ಎತ್ತರದಲ್ಲಿದೆ.

2 / 7
ಈ ಸುಂದರವಾದ ಕೋಟೆಯನ್ನು “ಮೈಸೂರಿನ ಹುಲಿ” ಟಿಪ್ಪು ಸುಲ್ತಾನ್ 1792ರಲ್ಲಿ ನಿರ್ಮಾಣ ಮಾಡಿದ ಎಂದು ಇತಿಹಾಸ ಹೇಳುತ್ತೆ. ಫ್ರೆಂಚ್ ವಾಸ್ತುಶಿಲ್ಪಿ ಸೆಬಾಸ್ಟಿಯನ್ ಲಿ ಪ್ರೆಸ್ಟ್ರೆ ಡಿ ವೌಬನ್ ಈ ಕೋಟೆಗೆ ನಕ್ಷತ್ರದಾಕಾರದ ಅದ್ಭುತ ವಿನ್ಯಾಸ ನೀಡಿದ.

ಈ ಸುಂದರವಾದ ಕೋಟೆಯನ್ನು “ಮೈಸೂರಿನ ಹುಲಿ” ಟಿಪ್ಪು ಸುಲ್ತಾನ್ 1792ರಲ್ಲಿ ನಿರ್ಮಾಣ ಮಾಡಿದ ಎಂದು ಇತಿಹಾಸ ಹೇಳುತ್ತೆ. ಫ್ರೆಂಚ್ ವಾಸ್ತುಶಿಲ್ಪಿ ಸೆಬಾಸ್ಟಿಯನ್ ಲಿ ಪ್ರೆಸ್ಟ್ರೆ ಡಿ ವೌಬನ್ ಈ ಕೋಟೆಗೆ ನಕ್ಷತ್ರದಾಕಾರದ ಅದ್ಭುತ ವಿನ್ಯಾಸ ನೀಡಿದ.

3 / 7
ಈ ಕೋಟೆಗೆ ತೆರಳಲು 250 ಮೆಟ್ಟಿಲುಗಳನ್ನು ಏರಬೇಕು. ಈ ಕೋಟೆಯು ಅತ್ಯಂತ ಆಕರ್ಷಕವಾಗಿದ್ದು, ವಾರಾಂತ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಬಂದು ಹೋಗುತ್ತಾರೆ.

ಈ ಕೋಟೆಗೆ ತೆರಳಲು 250 ಮೆಟ್ಟಿಲುಗಳನ್ನು ಏರಬೇಕು. ಈ ಕೋಟೆಯು ಅತ್ಯಂತ ಆಕರ್ಷಕವಾಗಿದ್ದು, ವಾರಾಂತ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಬಂದು ಹೋಗುತ್ತಾರೆ.

4 / 7
ಮಂಜರಾಬಾದ್ ಕೋಟೆ ಸುಮಾರು 5 ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಕೋಟೆಯನ್ನು ಇಸ್ಲಾಮಿಕ್ ವಾಸ್ತು ಶಿಲ್ಪ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ.

ಮಂಜರಾಬಾದ್ ಕೋಟೆ ಸುಮಾರು 5 ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಕೋಟೆಯನ್ನು ಇಸ್ಲಾಮಿಕ್ ವಾಸ್ತು ಶಿಲ್ಪ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ.

5 / 7
ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಸ್ಥಳ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗೂ ಶೌಚಾಲಯಗಳು ಇವೆ. ಈ ಕೋಟೆಯಲ್ಲಿ ಒಂದು ಸುರಂಗ ಮಾರ್ಗ ಕೂಡ ಇದ್ದು ನೇರವಾಗಿ ಶ್ರೀರಂಗಪಟ್ಟಣಕ್ಕೆ ಸಂಪರ್ಕ ಹೊಂದಿದೆ ಎನ್ನಲಾಗುತ್ತೆ.

ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಸ್ಥಳ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗೂ ಶೌಚಾಲಯಗಳು ಇವೆ. ಈ ಕೋಟೆಯಲ್ಲಿ ಒಂದು ಸುರಂಗ ಮಾರ್ಗ ಕೂಡ ಇದ್ದು ನೇರವಾಗಿ ಶ್ರೀರಂಗಪಟ್ಟಣಕ್ಕೆ ಸಂಪರ್ಕ ಹೊಂದಿದೆ ಎನ್ನಲಾಗುತ್ತೆ.

6 / 7
ಬೆಂಗಳೂರಿನಿಂದ ಸಕಲೇಶಪುರಕ್ಕೆ ನೇರ ರೈಲು ಲಭ್ಯವಿದೆ. ಈ ಪ್ರಯಾಣವು ಸುಮಾರು 5 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಸಕಲೇಶಪುರ ನಗರ ಕೇಂದ್ರವು ಸಕಲೇಶಪುರ ರೈಲ್ವೆ ನಿಲ್ದಾಣದಿಂದ 5 ಕಿ.ಮೀ ದೂರದಲ್ಲಿದೆ ಮತ್ತು ಆಟೋರಿಕ್ಷಾ, ರಿಕ್ಷಾ ಅಥವಾ ಬಸ್ ಮೂಲಕ ತಲುಪಬಹುದು.

ಬೆಂಗಳೂರಿನಿಂದ ಸಕಲೇಶಪುರಕ್ಕೆ ನೇರ ರೈಲು ಲಭ್ಯವಿದೆ. ಈ ಪ್ರಯಾಣವು ಸುಮಾರು 5 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಸಕಲೇಶಪುರ ನಗರ ಕೇಂದ್ರವು ಸಕಲೇಶಪುರ ರೈಲ್ವೆ ನಿಲ್ದಾಣದಿಂದ 5 ಕಿ.ಮೀ ದೂರದಲ್ಲಿದೆ ಮತ್ತು ಆಟೋರಿಕ್ಷಾ, ರಿಕ್ಷಾ ಅಥವಾ ಬಸ್ ಮೂಲಕ ತಲುಪಬಹುದು.

7 / 7

Published On - 10:32 pm, Sun, 21 August 22

Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ