AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಫ್ಲಿಪ್​ಕಾರ್ಟ್​ನಲ್ಲಿ ನಿಮ್ಮ ಹಳೆಯ ಫೋನನ್ನು ಮಾರಾಟ ಮಾಡುವುದು ಹೇಗೆ?

Flipkart Mobile Sale: ನಿಮ್ಮ ಹಳೆಯ ಸ್ಮಾರ್ಟ್​ಫೋನನ್ನು ಯಾವುದೇ ಅಪಾಯವಿಲ್ಲದೆ ಫ್ಲಿಪ್​ಕಾರ್ಟ್​ನಲ್ಲಿ ಮಾರಾಟ ಮಾಡಬಹುದು. ಇಲ್ಲಿ ನಿಮ್ಮ ಮೊಬೈಲ್​ಗೆ ಅರ್ಹವಾಗಿ ಖಚಿತ ಬೆಲೆ ಕೂಡ ಸಿಗುತ್ತದೆ. ಕೆಲವೇ ಸಮಯದಲ್ಲಿ ಹಣ ನಿಮ್ಮ ಬ್ಯಾಂಕ್ ಅಕೌಂಟ್​ಗೆ ಬಂದಿರುತ್ತದೆ.

Vinay Bhat
|

Updated on: Jan 22, 2024 | 6:55 AM

Share
ನಿಮ್ಮ ಹಳೆಯ ಮೊಬೈಲ್ ಅನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮಾರಾಟ ಮಾಡಬಹುದು ಎಂಬುದು ನಿಮಗೆ ಗೊತ್ತೇ?. ಫ್ಲಿಪ್​ಕಾರ್ಟ್​ ಸಂಸ್ಥೆ ಸೆಲ್- ಬ್ಯಾಕ್ ಎಂಬ ವಿಶೇಷ ಆಯ್ಕೆಯನ್ನು ನೀಡಿದೆ. ಇದರ ಮೂಲಕ ನಿಮ್ಮ ಹಳೆಯ ಸ್ಮಾರ್ಟ್​ಫೋನನ್ನು ಯಾವುದೇ ಅಪಾಯವಿಲ್ಲದೆ ಸೇಫ್ ಹಾಗೂ ಸುಲಭವಾಗಿ ಮಾರಾಟ ಮಾಡಬಹುದು.

ನಿಮ್ಮ ಹಳೆಯ ಮೊಬೈಲ್ ಅನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮಾರಾಟ ಮಾಡಬಹುದು ಎಂಬುದು ನಿಮಗೆ ಗೊತ್ತೇ?. ಫ್ಲಿಪ್​ಕಾರ್ಟ್​ ಸಂಸ್ಥೆ ಸೆಲ್- ಬ್ಯಾಕ್ ಎಂಬ ವಿಶೇಷ ಆಯ್ಕೆಯನ್ನು ನೀಡಿದೆ. ಇದರ ಮೂಲಕ ನಿಮ್ಮ ಹಳೆಯ ಸ್ಮಾರ್ಟ್​ಫೋನನ್ನು ಯಾವುದೇ ಅಪಾಯವಿಲ್ಲದೆ ಸೇಫ್ ಹಾಗೂ ಸುಲಭವಾಗಿ ಮಾರಾಟ ಮಾಡಬಹುದು.

1 / 6
ಇಲ್ಲಿ ನಿಮ್ಮ ಮೊಬೈಲ್​ಗೆ ಅರ್ಹವಾಗಿ ಖಚಿತ ಬೆಲೆ ಕೂಡ ಸಿಗುತ್ತದೆ. ಕೆಲವೇ ಸಮಯದಲ್ಲಿ ಹಣ ನಿಮ್ಮ ಬ್ಯಾಂಕ್ ಅಕೌಂಟ್​ಗೆ ಬಂದಿರುತ್ತದೆ. ಫ್ಲಿಪ್​ಕಾರ್ಟ್​ ಮೂಲಕ ಸೆಕೆಂಡ್ ಹ್ಯಾಂಡ್ ಸ್ಮಾರ್ಟ್​​ಫೋನ್​ ಸೇಲ್ ಮಾಡಲು ಈ ಕೆಳಗಿನ ವಿಧಾನ ಅನುಸರಿಸಿ.

ಇಲ್ಲಿ ನಿಮ್ಮ ಮೊಬೈಲ್​ಗೆ ಅರ್ಹವಾಗಿ ಖಚಿತ ಬೆಲೆ ಕೂಡ ಸಿಗುತ್ತದೆ. ಕೆಲವೇ ಸಮಯದಲ್ಲಿ ಹಣ ನಿಮ್ಮ ಬ್ಯಾಂಕ್ ಅಕೌಂಟ್​ಗೆ ಬಂದಿರುತ್ತದೆ. ಫ್ಲಿಪ್​ಕಾರ್ಟ್​ ಮೂಲಕ ಸೆಕೆಂಡ್ ಹ್ಯಾಂಡ್ ಸ್ಮಾರ್ಟ್​​ಫೋನ್​ ಸೇಲ್ ಮಾಡಲು ಈ ಕೆಳಗಿನ ವಿಧಾನ ಅನುಸರಿಸಿ.

2 / 6
ಫ್ಲಿಪ್​ಕಾರ್ಟ್​ ಆ್ಯಪ್ ತೆರೆಯಿರಿ ಮತ್ತು ಕೆಳ ಭಾಗದಲ್ಲಿರವ ಕ್ಯಾಟಗರಿ ಸೆಕ್ಷನ್​ನಲ್ಲಿ ಸೆಲ್​ ಬ್ಯಾಕ್ ಸೆಲೆಕ್ಟ್ ಮಾಡಿ. ಈ ಆಯ್ಕೆ ಸಿಗಲಿಲ್ಲ ಎಂದಾದರೆ ಸರ್ಚ್​ ಬಾರ್​ನಲ್ಲಿ ಸೆಲ್​ ಬ್ಯಾಕ್ ಸರ್ಚ್​ ಮಾಡಿ ಓಪನ್ ಮಾಡಿರಿ. ಇಲ್ಲಿ ಕ್ಯೂಆರ್ ಕೋಡ್ ಆಯ್ಕೆ ಕೂಡ ಇದ್ದು ಸ್ಕ್ಯಾನ್ ಮಾಡುವ ಮೂಲಕ ಮುಂದುವರೆಯಬಹುದು.

ಫ್ಲಿಪ್​ಕಾರ್ಟ್​ ಆ್ಯಪ್ ತೆರೆಯಿರಿ ಮತ್ತು ಕೆಳ ಭಾಗದಲ್ಲಿರವ ಕ್ಯಾಟಗರಿ ಸೆಕ್ಷನ್​ನಲ್ಲಿ ಸೆಲ್​ ಬ್ಯಾಕ್ ಸೆಲೆಕ್ಟ್ ಮಾಡಿ. ಈ ಆಯ್ಕೆ ಸಿಗಲಿಲ್ಲ ಎಂದಾದರೆ ಸರ್ಚ್​ ಬಾರ್​ನಲ್ಲಿ ಸೆಲ್​ ಬ್ಯಾಕ್ ಸರ್ಚ್​ ಮಾಡಿ ಓಪನ್ ಮಾಡಿರಿ. ಇಲ್ಲಿ ಕ್ಯೂಆರ್ ಕೋಡ್ ಆಯ್ಕೆ ಕೂಡ ಇದ್ದು ಸ್ಕ್ಯಾನ್ ಮಾಡುವ ಮೂಲಕ ಮುಂದುವರೆಯಬಹುದು.

3 / 6
ಈಗ ನೀವು ನಿಮ್ಮ ಮೊಬೈಲ್ ಫೋನ್‌ನ ಬ್ರ್ಯಾಂಡ್, ಮಾಡೆಲ್ ಮತ್ತು IMEI ಸಂಖ್ಯೆಯಂತಹ ಮಾಹಿತಿ ನೀಡಬೇಕು. ನಂತರ ನಿಮ್ಮ ನೆಟ್‌ವರ್ಕ್ ಪಾಲುದಾರರಿಂದ ಫೋನ್‌ಗೆ ಎಷ್ಟು ಬೆಲೆ ಎಂಬ ಮಾಹಿತಿ ಕಾಣಿಸುತ್ತದೆ. ಅಲ್ಲಿ ನೀಡಿರುವ ಬೆಲೆ ನಿಮಗೆ ಒಪ್ಪಿಗೆ ಇದ್ದಲ್ಲಿ 1 ರೂ. ಪಾವತಿಸಿ. ಬಳಿಕ ಮನೆ ಬಾಗಿಲಿಗೆ ಬಂದು ಪಿಕ್ ಅಪ್ ಮಾಡುತ್ತಾರೆ.

ಈಗ ನೀವು ನಿಮ್ಮ ಮೊಬೈಲ್ ಫೋನ್‌ನ ಬ್ರ್ಯಾಂಡ್, ಮಾಡೆಲ್ ಮತ್ತು IMEI ಸಂಖ್ಯೆಯಂತಹ ಮಾಹಿತಿ ನೀಡಬೇಕು. ನಂತರ ನಿಮ್ಮ ನೆಟ್‌ವರ್ಕ್ ಪಾಲುದಾರರಿಂದ ಫೋನ್‌ಗೆ ಎಷ್ಟು ಬೆಲೆ ಎಂಬ ಮಾಹಿತಿ ಕಾಣಿಸುತ್ತದೆ. ಅಲ್ಲಿ ನೀಡಿರುವ ಬೆಲೆ ನಿಮಗೆ ಒಪ್ಪಿಗೆ ಇದ್ದಲ್ಲಿ 1 ರೂ. ಪಾವತಿಸಿ. ಬಳಿಕ ಮನೆ ಬಾಗಿಲಿಗೆ ಬಂದು ಪಿಕ್ ಅಪ್ ಮಾಡುತ್ತಾರೆ.

4 / 6
ಈ ಆರ್ಡರ್ ಖಚಿತವಾಯಿತು ಎಂದಾದರೆ 48 ಗಂಟೆಗಳ ಒಳಗೆ ಮೊಬೈಲ್ ಪಡೆದುಕೊಳ್ಳಲು ನಿಮ್ಮ ಮನೆಗೆ ಬರುತ್ತಾರೆ. ನಿಮ್ಮ ಮೊಬೈಲ್ ಕಂಪನಿಯವರು ಮನೆಗೆ ಬಂದು ಮೊಬೈಲ್ ಪರಿಶೀಲಿಸಿ ಅಂತಿಮ ಬೆಲೆಯನ್ನು ಹೇಳುತ್ತಾರೆ. ಈ ಬೆಲೆ ನಿಮಗೆ ಇಷ್ಟವಾದರೆ ಮುಂದುವರೆಸಬಹುದು. ನೀವು ಮುಂದುವರೆಸಿದರೆ 24 ಗಂಟೆಗಳ ಒಳಗೆ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗುತ್ತದೆ. ಆರ್ಡರ್ ರದ್ದುಗೊಳಿಸಿದರೆ 1 ರೂ. ಅನ್ನು ನಿಮಗೆ ಪುನಃ ನೀಡಲಾಗುತ್ತದೆ.

ಈ ಆರ್ಡರ್ ಖಚಿತವಾಯಿತು ಎಂದಾದರೆ 48 ಗಂಟೆಗಳ ಒಳಗೆ ಮೊಬೈಲ್ ಪಡೆದುಕೊಳ್ಳಲು ನಿಮ್ಮ ಮನೆಗೆ ಬರುತ್ತಾರೆ. ನಿಮ್ಮ ಮೊಬೈಲ್ ಕಂಪನಿಯವರು ಮನೆಗೆ ಬಂದು ಮೊಬೈಲ್ ಪರಿಶೀಲಿಸಿ ಅಂತಿಮ ಬೆಲೆಯನ್ನು ಹೇಳುತ್ತಾರೆ. ಈ ಬೆಲೆ ನಿಮಗೆ ಇಷ್ಟವಾದರೆ ಮುಂದುವರೆಸಬಹುದು. ನೀವು ಮುಂದುವರೆಸಿದರೆ 24 ಗಂಟೆಗಳ ಒಳಗೆ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗುತ್ತದೆ. ಆರ್ಡರ್ ರದ್ದುಗೊಳಿಸಿದರೆ 1 ರೂ. ಅನ್ನು ನಿಮಗೆ ಪುನಃ ನೀಡಲಾಗುತ್ತದೆ.

5 / 6
ನಿಮ್ಮ ಹಳೆಯ ಫೋನನ್ನು ಮಾರಾಟ ಮಾಡುವ ಮುನ್ನ ಅದರಲ್ಲಿರುವ ಅಕೌಂಟ್ಸ್, ಫೈಲ್ಸ್, ಫೋಟೋಗಳನೆಲ್ಲಾ ಬ್ಯಾಕಪ್ ಮಾಡಿಕೊಳ್ಳಿ. ಅಂತೆಯೇ, ಎಕ್ಸ್, ಫೇಸ್​ಬುಕ್, ವಾಟ್ಸ್​ಆ್ಯಪ್, ಇನ್​ಸ್ಟಾಗ್ರಾಮ್, ಫೋನ್ ಪೇ, ಗೂಗಲ್ ಪೇ ಸೇರಿದಂತೆ ನೀವು ಲಾಗಿನ್ ಆಗಿರುವ ಆಕೌಂಟ್​ನಿಂದ ಲಾಗ್ ಜೌಟ್ ಆಗಿದ್ದೀರಾ ಅನ್ನೋದನ್ನ ಖಚಿತ ಪಡಿಸಿಕೊಳ್ಳಿ.

ನಿಮ್ಮ ಹಳೆಯ ಫೋನನ್ನು ಮಾರಾಟ ಮಾಡುವ ಮುನ್ನ ಅದರಲ್ಲಿರುವ ಅಕೌಂಟ್ಸ್, ಫೈಲ್ಸ್, ಫೋಟೋಗಳನೆಲ್ಲಾ ಬ್ಯಾಕಪ್ ಮಾಡಿಕೊಳ್ಳಿ. ಅಂತೆಯೇ, ಎಕ್ಸ್, ಫೇಸ್​ಬುಕ್, ವಾಟ್ಸ್​ಆ್ಯಪ್, ಇನ್​ಸ್ಟಾಗ್ರಾಮ್, ಫೋನ್ ಪೇ, ಗೂಗಲ್ ಪೇ ಸೇರಿದಂತೆ ನೀವು ಲಾಗಿನ್ ಆಗಿರುವ ಆಕೌಂಟ್​ನಿಂದ ಲಾಗ್ ಜೌಟ್ ಆಗಿದ್ದೀರಾ ಅನ್ನೋದನ್ನ ಖಚಿತ ಪಡಿಸಿಕೊಳ್ಳಿ.

6 / 6
Follow Us
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?