AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hrithik Roshan: ಹೃತಿಕ್ ರೋಷನ್ ಹುಟ್ಟುಹಬ್ಬ; ಶರ್ಟ್​ಲೆಸ್​ ಅವತಾರದಲ್ಲಿ ಹೃತಿಕ್ ಫೋಟೋಸ್ ಇಲ್ಲಿವೆ

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

TV9 Web
| Edited By: |

Updated on: Jan 10, 2023 | 9:50 AM

Share
ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್​​ಗೆ ಫ್ಯಾನ್ಸ್ ಬರ್ತ್​​​ಡೇ ವಿಶ್ ತಿಳಿಸುತ್ತಿದ್ದಾರೆ.

ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್​​ಗೆ ಫ್ಯಾನ್ಸ್ ಬರ್ತ್​​​ಡೇ ವಿಶ್ ತಿಳಿಸುತ್ತಿದ್ದಾರೆ.

1 / 5
ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

2 / 5
ಹೃತಿಕ್ ಅವರು ಫಿಟ್​ನೆಸ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್​​ಪ್ಯಾಕ್​ನಲ್ಲಿ ಮಿಂಚಿದ್ದಾರೆ.

ಹೃತಿಕ್ ಅವರು ಫಿಟ್​ನೆಸ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್​​ಪ್ಯಾಕ್​ನಲ್ಲಿ ಮಿಂಚಿದ್ದಾರೆ.

3 / 5
ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್​ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್​ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

4 / 5
ಈಗ ಹೃತಿಕ್​ ‘ಫೈಟರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.

ಈಗ ಹೃತಿಕ್​ ‘ಫೈಟರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​