AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hrithik Roshan: ಹೃತಿಕ್ ರೋಷನ್ ಹುಟ್ಟುಹಬ್ಬ; ಶರ್ಟ್​ಲೆಸ್​ ಅವತಾರದಲ್ಲಿ ಹೃತಿಕ್ ಫೋಟೋಸ್ ಇಲ್ಲಿವೆ

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

TV9 Web
| Edited By: |

Updated on: Jan 10, 2023 | 9:50 AM

Share
ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್​​ಗೆ ಫ್ಯಾನ್ಸ್ ಬರ್ತ್​​​ಡೇ ವಿಶ್ ತಿಳಿಸುತ್ತಿದ್ದಾರೆ.

ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್​​ಗೆ ಫ್ಯಾನ್ಸ್ ಬರ್ತ್​​​ಡೇ ವಿಶ್ ತಿಳಿಸುತ್ತಿದ್ದಾರೆ.

1 / 5
ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

2 / 5
ಹೃತಿಕ್ ಅವರು ಫಿಟ್​ನೆಸ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್​​ಪ್ಯಾಕ್​ನಲ್ಲಿ ಮಿಂಚಿದ್ದಾರೆ.

ಹೃತಿಕ್ ಅವರು ಫಿಟ್​ನೆಸ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್​​ಪ್ಯಾಕ್​ನಲ್ಲಿ ಮಿಂಚಿದ್ದಾರೆ.

3 / 5
ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್​ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್​ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

4 / 5
ಈಗ ಹೃತಿಕ್​ ‘ಫೈಟರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.

ಈಗ ಹೃತಿಕ್​ ‘ಫೈಟರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.

5 / 5
Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ