AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hrithik Roshan: ಹೃತಿಕ್ ರೋಷನ್ ಹುಟ್ಟುಹಬ್ಬ; ಶರ್ಟ್​ಲೆಸ್​ ಅವತಾರದಲ್ಲಿ ಹೃತಿಕ್ ಫೋಟೋಸ್ ಇಲ್ಲಿವೆ

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

TV9 Web
| Edited By: |

Updated on: Jan 10, 2023 | 9:50 AM

Share
ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್​​ಗೆ ಫ್ಯಾನ್ಸ್ ಬರ್ತ್​​​ಡೇ ವಿಶ್ ತಿಳಿಸುತ್ತಿದ್ದಾರೆ.

ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್​​ಗೆ ಫ್ಯಾನ್ಸ್ ಬರ್ತ್​​​ಡೇ ವಿಶ್ ತಿಳಿಸುತ್ತಿದ್ದಾರೆ.

1 / 5
ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

2 / 5
ಹೃತಿಕ್ ಅವರು ಫಿಟ್​ನೆಸ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್​​ಪ್ಯಾಕ್​ನಲ್ಲಿ ಮಿಂಚಿದ್ದಾರೆ.

ಹೃತಿಕ್ ಅವರು ಫಿಟ್​ನೆಸ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್​​ಪ್ಯಾಕ್​ನಲ್ಲಿ ಮಿಂಚಿದ್ದಾರೆ.

3 / 5
ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್​ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್​ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

4 / 5
ಈಗ ಹೃತಿಕ್​ ‘ಫೈಟರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.

ಈಗ ಹೃತಿಕ್​ ‘ಫೈಟರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ