AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಸೆಲೆಬ್ರಿಟಿ ಮನೆಯಲ್ಲಿ ದೀಪಾವಳಿ ಸಂಭ್ರಮ; ಇಲ್ಲಿವೆ ಫೋಟೋ

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Nov 05, 2021 | 2:46 PM

Share
ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್​ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್​ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

1 / 7
ತಂದೆ ಬೋನಿ ಕಪೂರ್​ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

ತಂದೆ ಬೋನಿ ಕಪೂರ್​ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

2 / 7
ಫರ್ಹಾನ್​ ಅಖ್ತರ್​ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

ಫರ್ಹಾನ್​ ಅಖ್ತರ್​ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

3 / 7
ಹೃತಿಕ್​ ರೋಶನ್​ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೃತಿಕ್​ ರೋಶನ್​ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 7
ಕರೀನಾ ಕಪೂರ್ ಅವರು ಸೈಫ್​ ಅಲಿ ಖಾನ್​ ಜತೆ ಹಬ್ಬವನ್ನು ಆಚರಿಸಿದ್ದಾರೆ.

ಕರೀನಾ ಕಪೂರ್ ಅವರು ಸೈಫ್​ ಅಲಿ ಖಾನ್​ ಜತೆ ಹಬ್ಬವನ್ನು ಆಚರಿಸಿದ್ದಾರೆ.

5 / 7
ಅರ್ಜುನ್​ ಕಪೂರ್​ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

ಅರ್ಜುನ್​ ಕಪೂರ್​ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

6 / 7
ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

7 / 7
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು