AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಸೆಲೆಬ್ರಿಟಿ ಮನೆಯಲ್ಲಿ ದೀಪಾವಳಿ ಸಂಭ್ರಮ; ಇಲ್ಲಿವೆ ಫೋಟೋ

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Nov 05, 2021 | 2:46 PM

Share
ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್​ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್​ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

1 / 7
ತಂದೆ ಬೋನಿ ಕಪೂರ್​ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

ತಂದೆ ಬೋನಿ ಕಪೂರ್​ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

2 / 7
ಫರ್ಹಾನ್​ ಅಖ್ತರ್​ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

ಫರ್ಹಾನ್​ ಅಖ್ತರ್​ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

3 / 7
ಹೃತಿಕ್​ ರೋಶನ್​ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೃತಿಕ್​ ರೋಶನ್​ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 7
ಕರೀನಾ ಕಪೂರ್ ಅವರು ಸೈಫ್​ ಅಲಿ ಖಾನ್​ ಜತೆ ಹಬ್ಬವನ್ನು ಆಚರಿಸಿದ್ದಾರೆ.

ಕರೀನಾ ಕಪೂರ್ ಅವರು ಸೈಫ್​ ಅಲಿ ಖಾನ್​ ಜತೆ ಹಬ್ಬವನ್ನು ಆಚರಿಸಿದ್ದಾರೆ.

5 / 7
ಅರ್ಜುನ್​ ಕಪೂರ್​ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

ಅರ್ಜುನ್​ ಕಪೂರ್​ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

6 / 7
ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ