AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಸೆಲೆಬ್ರಿಟಿ ಮನೆಯಲ್ಲಿ ದೀಪಾವಳಿ ಸಂಭ್ರಮ; ಇಲ್ಲಿವೆ ಫೋಟೋ

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Nov 05, 2021 | 2:46 PM

Share
ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್​ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್​ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

1 / 7
ತಂದೆ ಬೋನಿ ಕಪೂರ್​ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

ತಂದೆ ಬೋನಿ ಕಪೂರ್​ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

2 / 7
ಫರ್ಹಾನ್​ ಅಖ್ತರ್​ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

ಫರ್ಹಾನ್​ ಅಖ್ತರ್​ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

3 / 7
ಹೃತಿಕ್​ ರೋಶನ್​ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೃತಿಕ್​ ರೋಶನ್​ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 7
ಕರೀನಾ ಕಪೂರ್ ಅವರು ಸೈಫ್​ ಅಲಿ ಖಾನ್​ ಜತೆ ಹಬ್ಬವನ್ನು ಆಚರಿಸಿದ್ದಾರೆ.

ಕರೀನಾ ಕಪೂರ್ ಅವರು ಸೈಫ್​ ಅಲಿ ಖಾನ್​ ಜತೆ ಹಬ್ಬವನ್ನು ಆಚರಿಸಿದ್ದಾರೆ.

5 / 7
ಅರ್ಜುನ್​ ಕಪೂರ್​ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

ಅರ್ಜುನ್​ ಕಪೂರ್​ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್​ ಆಗಿ ಕಾಣಿಸಿಕೊಂಡಿದ್ದಾರೆ.

6 / 7
ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

7 / 7
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ