AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ನಟನೆಯ ‘ಜಾಕಿ 42’ ಸಿನಿಮಾಗೆ ನಾಯಕಿಯಾದ ಹೃತಿಕಾ ಶ್ರೀನಿವಾಸ್

ಗುರುತೇಜ್ ಶೆಟ್ಟಿ ಅವರು ‘ಜಾಕಿ 42’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕಿರಣ್ ರಾಜ್ ಮತ್ತು ಹೃತಿಕಾ ಶ್ರೀನಿವಾಸ್ ಅವರು ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾಗೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಶೀಘ್ರದಲ್ಲೇ ಹೃತಿಕಾ ಅವರು ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮದನ್​ ಕುಮಾರ್​
|

Updated on: Jul 17, 2025 | 10:01 PM

Share
ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ‘ಜಾಕಿ 42’ ಸಿನಿಮಾಗೆ ಹೃತಿಕಾ ಶ್ರೀನಿವಾಸ್ ಅವರು ನಾಯಕಿಯಾಗಿ ಆಯ್ಕೆ ಯಾಗಿದ್ದಾರೆ. ಮಾಡರ್ನ್ ಮತ್ತು ಹೋಮ್ಲಿ ಶೇಡ್ ಇರುವ ಪಾತ್ರ ಇದಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ‘ಜಾಕಿ 42’ ಸಿನಿಮಾಗೆ ಹೃತಿಕಾ ಶ್ರೀನಿವಾಸ್ ಅವರು ನಾಯಕಿಯಾಗಿ ಆಯ್ಕೆ ಯಾಗಿದ್ದಾರೆ. ಮಾಡರ್ನ್ ಮತ್ತು ಹೋಮ್ಲಿ ಶೇಡ್ ಇರುವ ಪಾತ್ರ ಇದಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

1 / 5
‘ಯೋಗರಾಜ್ ಭಟ್ ಸಿನಿಮಾಸ್’ ಮತ್ತು ‘ರವಿ ಶಾಮನೂರು’ ನಿರ್ಮಾಣ ಮಾಡಿರುವ ‘ಉಡಾಳ’ ಚಿತ್ರದಲ್ಲೂ ಹೃತಿಕಾ ಶ್ರೀನಿವಾಸ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲೂ ಅವರು ಬ್ಯುಸಿ.

‘ಯೋಗರಾಜ್ ಭಟ್ ಸಿನಿಮಾಸ್’ ಮತ್ತು ‘ರವಿ ಶಾಮನೂರು’ ನಿರ್ಮಾಣ ಮಾಡಿರುವ ‘ಉಡಾಳ’ ಚಿತ್ರದಲ್ಲೂ ಹೃತಿಕಾ ಶ್ರೀನಿವಾಸ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲೂ ಅವರು ಬ್ಯುಸಿ.

2 / 5
ಹೃತಿಕಾ ಶ್ರೀನಿವಾಸ್ ಅವರು ಸದ್ಯದಲ್ಲೇ ‘ಜಾಕಿ 42’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಇದು ಹಾರ್ಸ್ ರೇಸ್ ಹಿನ್ನೆಲೆಯ ಕಥೆ ಇರುವ ಸಿನಿಮಾ. ಗುರುತೇಜ್ ಶೆಟ್ಟಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಹೃತಿಕಾ ಶ್ರೀನಿವಾಸ್ ಅವರು ಸದ್ಯದಲ್ಲೇ ‘ಜಾಕಿ 42’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಇದು ಹಾರ್ಸ್ ರೇಸ್ ಹಿನ್ನೆಲೆಯ ಕಥೆ ಇರುವ ಸಿನಿಮಾ. ಗುರುತೇಜ್ ಶೆಟ್ಟಿ ಅವರು ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

3 / 5
‘ಗೋಲ್ಡನ್ ಗೇಟ್ ಸ್ಟುಡಿಯೋಸ್’ ಮೂಲಕ ಭಾರತಿ ಸತ್ಯನಾರಾಯಣ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ವಿನೋದ್ ಯಜಮಾನಿ ಅವರು ಸಂಗೀತ ನೀಡುತ್ತಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಶೂಟಿಂಗ್ ನಡೆಯುತ್ತಿದೆ.

‘ಗೋಲ್ಡನ್ ಗೇಟ್ ಸ್ಟುಡಿಯೋಸ್’ ಮೂಲಕ ಭಾರತಿ ಸತ್ಯನಾರಾಯಣ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ವಿನೋದ್ ಯಜಮಾನಿ ಅವರು ಸಂಗೀತ ನೀಡುತ್ತಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಶೂಟಿಂಗ್ ನಡೆಯುತ್ತಿದೆ.

4 / 5
ರಾಘವೇಂದ್ರ ಬಿ. ಕೋಲಾರ್, ಉಮೇಶ್ ಆರ್.ಬಿ, ಸತೀಶ್ ಪೆರ್ಡೂರು ಮುಂತಾದವರು ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ಕನ್ನಡ, ತಮಿಳು ಮತ್ತು ತೆಲುಗಿನ ಹೆಸರಾಂತ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ.

ರಾಘವೇಂದ್ರ ಬಿ. ಕೋಲಾರ್, ಉಮೇಶ್ ಆರ್.ಬಿ, ಸತೀಶ್ ಪೆರ್ಡೂರು ಮುಂತಾದವರು ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ಕನ್ನಡ, ತಮಿಳು ಮತ್ತು ತೆಲುಗಿನ ಹೆಸರಾಂತ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ