AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HS Prannoy: ಸೆಮಿಫೈನಲ್​ನಲ್ಲಿ ಸೋತು ಕಂಚಿಗೆ ಕೊರಳೊಡ್ಡಿದ ಎಚ್​ಎಸ್ ಪ್ರಣಯ್

BWF World Championships 2023: BWF ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಆಟಗಾರ ಎಚ್‌ಎಸ್ ಪ್ರಣಯ್ ಹಿನ್ನಡೆ ಅನುಭವಿಸಿದ್ದಾರೆ. ಆಗಸ್ಟ್ 26ರ ಶನಿವಾರ ನಡೆದ ಈ ಪಂದ್ಯದಲ್ಲಿ ಥಾಯ್ಲೆಂಡ್​ನ ಕುನ್ಲವುಟ್ ವಿಟಿಡ್ಸರ್ನ್ ವಿರುದ್ಧ ಸೋತ ಪ್ರಣಯ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಪೃಥ್ವಿಶಂಕರ
|

Updated on: Aug 27, 2023 | 9:48 AM

BWF ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಆಟಗಾರ ಎಚ್‌ಎಸ್ ಪ್ರಣಯ್ ಹಿನ್ನಡೆ ಅನುಭವಿಸಿದ್ದಾರೆ. ಆಗಸ್ಟ್ 26ರ ಶನಿವಾರ ನಡೆದ ಈ ಪಂದ್ಯದಲ್ಲಿ ಥಾಯ್ಲೆಂಡ್​ನ ಕುನ್ಲವುಟ್ ವಿಟಿಡ್ಸರ್ನ್ ವಿರುದ್ಧ ಸೋತ ಪ್ರಣಯ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

BWF ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಆಟಗಾರ ಎಚ್‌ಎಸ್ ಪ್ರಣಯ್ ಹಿನ್ನಡೆ ಅನುಭವಿಸಿದ್ದಾರೆ. ಆಗಸ್ಟ್ 26ರ ಶನಿವಾರ ನಡೆದ ಈ ಪಂದ್ಯದಲ್ಲಿ ಥಾಯ್ಲೆಂಡ್​ನ ಕುನ್ಲವುಟ್ ವಿಟಿಡ್ಸರ್ನ್ ವಿರುದ್ಧ ಸೋತ ಪ್ರಣಯ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

1 / 6
ಈ ಮೂಲಕ BWF ವಿಶ್ವ ಚಾಂಪಿಯನ್‌ಶಿಪ್ 2023ರಲ್ಲಿ ಚಿನ್ನದ ಪದಕ ಗೆಲ್ಲುವ ಎಚ್‌ಎಸ್ ಪ್ರಣಯ್ ಅವರ ಕನಸು ಭಗ್ನಗೊಂಡಿದೆ. ಸೆಮಿಫೈನಲ್​ನಲ್ಲಿ ಪ್ರಣಯ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಮೂರು ಬಾರಿಯ ಮಾಜಿ ವಿಶ್ವ ಜೂನಿಯರ್ ಚಾಂಪಿಯನ್ ಕುನ್ಲವುಟ್ ವಿಟಿಡ್ಸರ್ನ್ 18-21, 21-13, 21-14 ರಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರು.

ಈ ಮೂಲಕ BWF ವಿಶ್ವ ಚಾಂಪಿಯನ್‌ಶಿಪ್ 2023ರಲ್ಲಿ ಚಿನ್ನದ ಪದಕ ಗೆಲ್ಲುವ ಎಚ್‌ಎಸ್ ಪ್ರಣಯ್ ಅವರ ಕನಸು ಭಗ್ನಗೊಂಡಿದೆ. ಸೆಮಿಫೈನಲ್​ನಲ್ಲಿ ಪ್ರಣಯ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಮೂರು ಬಾರಿಯ ಮಾಜಿ ವಿಶ್ವ ಜೂನಿಯರ್ ಚಾಂಪಿಯನ್ ಕುನ್ಲವುಟ್ ವಿಟಿಡ್ಸರ್ನ್ 18-21, 21-13, 21-14 ರಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರು.

2 / 6
ಈ ಸೋಲಿನ ನಡುವೆಯೂ ಭಾರತದ ಪರ ದಾಖಲೆ ಬರೆದ ಪ್ರಣಯ್, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ 5ನೇ ಭಾರತೀಯ ಪುರುಷರ ಸಿಂಗಲ್ಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸೋಲಿನ ನಡುವೆಯೂ ಭಾರತದ ಪರ ದಾಖಲೆ ಬರೆದ ಪ್ರಣಯ್, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ 5ನೇ ಭಾರತೀಯ ಪುರುಷರ ಸಿಂಗಲ್ಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 6
ಈ ಅನುಕ್ರಮದಲ್ಲಿ ಪದಕಗಳ ಬೇಟೆಯಲ್ಲಿ ಭಾರತ ನಿರ್ವಿವಾದ ದಾಖಲೆ ಬರೆದಿದೆ. ಪ್ರಣಯ್​ಗಿಂತ ಮೊದಲು, ಪುರುಷರ ಸಿಂಗಲ್ಸ್‌ನಲ್ಲಿ ಕಿಡಂಬಿ ಶ್ರೀಕಾಂತ್ (ಬೆಳ್ಳಿ), ಲಕ್ಷ್ಯ ಸೇನ್ (ಕಂಚಿನ), ಬಿಸಾಯಿ ಪ್ರಣೀತ್ (ಕಂಚಿನ) ಮತ್ತು ಪ್ರಕಾಶ್ ಪಡುಕೋಣೆ (ಕಂಚಿನ) ಪದಕ ಗೆದ್ದಿದ್ದರು.

ಈ ಅನುಕ್ರಮದಲ್ಲಿ ಪದಕಗಳ ಬೇಟೆಯಲ್ಲಿ ಭಾರತ ನಿರ್ವಿವಾದ ದಾಖಲೆ ಬರೆದಿದೆ. ಪ್ರಣಯ್​ಗಿಂತ ಮೊದಲು, ಪುರುಷರ ಸಿಂಗಲ್ಸ್‌ನಲ್ಲಿ ಕಿಡಂಬಿ ಶ್ರೀಕಾಂತ್ (ಬೆಳ್ಳಿ), ಲಕ್ಷ್ಯ ಸೇನ್ (ಕಂಚಿನ), ಬಿಸಾಯಿ ಪ್ರಣೀತ್ (ಕಂಚಿನ) ಮತ್ತು ಪ್ರಕಾಶ್ ಪಡುಕೋಣೆ (ಕಂಚಿನ) ಪದಕ ಗೆದ್ದಿದ್ದರು.

4 / 6
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಒಂದು ಚಿನ್ನ (2019) ಸೇರಿದಂತೆ 5 ಸಿಂಗಲ್ಸ್ ಪದಕಗಳನ್ನು ಗೆದ್ದಿದ್ದಾರೆ. ಸೈನಾ ನೆಹ್ವಾಲ್ (ಬೆಳ್ಳಿ, ಕಂಚು) ಎರಡು ಪದಕ ಗೆದ್ದರೆ, ಮಹಿಳೆಯರ ಡಬಲ್ಸ್ ಜೋಡಿ ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ 2011ರಲ್ಲಿ ಕಂಚಿನ ಪದಕ ಗೆದ್ದಿದ್ದರು.

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಒಂದು ಚಿನ್ನ (2019) ಸೇರಿದಂತೆ 5 ಸಿಂಗಲ್ಸ್ ಪದಕಗಳನ್ನು ಗೆದ್ದಿದ್ದಾರೆ. ಸೈನಾ ನೆಹ್ವಾಲ್ (ಬೆಳ್ಳಿ, ಕಂಚು) ಎರಡು ಪದಕ ಗೆದ್ದರೆ, ಮಹಿಳೆಯರ ಡಬಲ್ಸ್ ಜೋಡಿ ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ 2011ರಲ್ಲಿ ಕಂಚಿನ ಪದಕ ಗೆದ್ದಿದ್ದರು.

5 / 6
ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ 2022ರಲ್ಲಿ ಕಂಚಿನ ಪದಕ ಗೆದ್ದಿತ್ತು.

ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ 2022ರಲ್ಲಿ ಕಂಚಿನ ಪದಕ ಗೆದ್ದಿತ್ತು.

6 / 6
Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್