AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddeshwara Swamiji: ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿಗೆ ರಂಗೋಲಿ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ

ಶತಮಾನದ ಸಂತನಿಗೆ ಅದೆಷ್ಟೋ ಜನರು ವಿವಿಧ ರೀತಿಯಲ್ಲಿ ಕಂಬನಿ ಮೀಡಿದು ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹುಬ್ಬಳ್ಳಿಯ ಕಲಾವಿದನೊಬ್ಬ ತನ್ನ ಕಲೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾನೆ.

TV9 Web
| Edited By: |

Updated on: Jan 04, 2023 | 3:42 PM

Share
ಅಗಲಿದ ಆಧ್ಯಾತ್ಮದ ಜೀವ ವಿಜಯಪುರದ ಸಿದ್ದೇಶ್ವರ ಶ್ರೀಗಳಿಗೆ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶತಮಾನದ ಸಂತನಿಗೆ ಅದೆಷ್ಟೋ ಜನರು ವಿವಿಧ ರೀತಿಯಲ್ಲಿ ಕಂಬನಿ ಮಿಡಿದು ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ.

Hubli Artist rangoli Tribute to vijayapura Siddeshwara Swamiji

1 / 5
ಹುಬ್ಬಳ್ಳಿಯ ಕಲಾವಿದನೊಬ್ಬ ತನ್ನ ಕಲೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹುಬ್ಬಳ್ಳಿಯ ದಿನೇಶ ಚಿಲ್ಲಾಳ ಎಂಬ ಕಲಾವಿದ ರಂಗೋಲಿಯಲ್ಲಿ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರವನ್ನು ಚಿತ್ರಿಸುವ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಿರುವುದು ವಿಶೇಷವಾಗಿದೆ‌.

Hubli Artist rangoli Tribute to vijayapura Siddeshwara Swamiji

2 / 5
ಇನ್ನೂ ನಾಡಿನ ಉದ್ದಗಲಕ್ಕೂ ಭಕ್ತರು ತಮ್ಮ ಭಕ್ತಿಯನ್ನು ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದು, ದಿನೇಶ ಚಿಲ್ಲಾಳ ಅವರ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

Hubli Artist rangoli Tribute to vijayapura Siddeshwara Swamiji

3 / 5
ಜನವರಿ 02ರ ವೈಕುಂಟ ಏಕಾದಶಿಯಂದು ಸಾಯಂಕಾಲ 6 ಗಂಟೆ 05 ನಿಮಿಷಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಶಿವೈಕ್ಯರಾಗಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದ ಆವರಣದಲ್ಲಿ ಪರಮಪೂಜ್ಯ ಶ್ರೀಗಳ ಅಂತ್ಯಕ್ರಿಯೆಯನ್ನು ಜನವರಿ 03ರಂದು ನೆರವೇರಿಸಲಾಗಿದೆ.

Hubli Artist rangoli Tribute to vijayapura Siddeshwara Swamiji

4 / 5
ವಿಜಯಪುರದ ಸೈನಿಕಶಾಲೆಯಲ್ಲಿ ಶ್ರೀಗಳ ಅಂತಿಮದರ್ಶನ ಪಡೆಯೋಕೆ 15 ಲಕ್ಷಕ್ಕೂ ಹೆಚ್ಚು ಜನ ಆಗಮಿಸಿದ್ರು . ಹಿರಿಯರು, ಮಕ್ಕಳು, ಮಹಿಳೆಯರು ಶ್ರೀಗಳ ದರ್ಶನ ಪಡೆದ್ರು.

Hubli Artist rangoli Tribute to vijayapura Siddeshwara Swamiji

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ