AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddeshwara Swamiji: ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿಗೆ ರಂಗೋಲಿ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ

ಶತಮಾನದ ಸಂತನಿಗೆ ಅದೆಷ್ಟೋ ಜನರು ವಿವಿಧ ರೀತಿಯಲ್ಲಿ ಕಂಬನಿ ಮೀಡಿದು ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹುಬ್ಬಳ್ಳಿಯ ಕಲಾವಿದನೊಬ್ಬ ತನ್ನ ಕಲೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾನೆ.

TV9 Web
| Updated By: ಆಯೇಷಾ ಬಾನು

Updated on: Jan 04, 2023 | 3:42 PM

ಅಗಲಿದ ಆಧ್ಯಾತ್ಮದ ಜೀವ ವಿಜಯಪುರದ ಸಿದ್ದೇಶ್ವರ ಶ್ರೀಗಳಿಗೆ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶತಮಾನದ ಸಂತನಿಗೆ ಅದೆಷ್ಟೋ ಜನರು ವಿವಿಧ ರೀತಿಯಲ್ಲಿ ಕಂಬನಿ ಮಿಡಿದು ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ.

Hubli Artist rangoli Tribute to vijayapura Siddeshwara Swamiji

1 / 5
ಹುಬ್ಬಳ್ಳಿಯ ಕಲಾವಿದನೊಬ್ಬ ತನ್ನ ಕಲೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹುಬ್ಬಳ್ಳಿಯ ದಿನೇಶ ಚಿಲ್ಲಾಳ ಎಂಬ ಕಲಾವಿದ ರಂಗೋಲಿಯಲ್ಲಿ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರವನ್ನು ಚಿತ್ರಿಸುವ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಿರುವುದು ವಿಶೇಷವಾಗಿದೆ‌.

Hubli Artist rangoli Tribute to vijayapura Siddeshwara Swamiji

2 / 5
ಇನ್ನೂ ನಾಡಿನ ಉದ್ದಗಲಕ್ಕೂ ಭಕ್ತರು ತಮ್ಮ ಭಕ್ತಿಯನ್ನು ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದು, ದಿನೇಶ ಚಿಲ್ಲಾಳ ಅವರ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

Hubli Artist rangoli Tribute to vijayapura Siddeshwara Swamiji

3 / 5
ಜನವರಿ 02ರ ವೈಕುಂಟ ಏಕಾದಶಿಯಂದು ಸಾಯಂಕಾಲ 6 ಗಂಟೆ 05 ನಿಮಿಷಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಶಿವೈಕ್ಯರಾಗಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದ ಆವರಣದಲ್ಲಿ ಪರಮಪೂಜ್ಯ ಶ್ರೀಗಳ ಅಂತ್ಯಕ್ರಿಯೆಯನ್ನು ಜನವರಿ 03ರಂದು ನೆರವೇರಿಸಲಾಗಿದೆ.

Hubli Artist rangoli Tribute to vijayapura Siddeshwara Swamiji

4 / 5
ವಿಜಯಪುರದ ಸೈನಿಕಶಾಲೆಯಲ್ಲಿ ಶ್ರೀಗಳ ಅಂತಿಮದರ್ಶನ ಪಡೆಯೋಕೆ 15 ಲಕ್ಷಕ್ಕೂ ಹೆಚ್ಚು ಜನ ಆಗಮಿಸಿದ್ರು . ಹಿರಿಯರು, ಮಕ್ಕಳು, ಮಹಿಳೆಯರು ಶ್ರೀಗಳ ದರ್ಶನ ಪಡೆದ್ರು.

Hubli Artist rangoli Tribute to vijayapura Siddeshwara Swamiji

5 / 5
Follow us
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​