AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರ ಅಳಿಲು ಸೇವೆ

ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್​ನಲ್ಲಿ (ರೈಲ್ವೆ ನಿಲ್ದಾಣ) ನಿರ್ಮಿಸಲಾಗಿದ್ದು, ಈ ಕಲಾಕೃತಿಯನ್ನು ಹುಬ್ಬಳ್ಳಿಯ ಆರ್ಟ್ ವಾಲೇ ಸಂಸ್ಥೆ ನಿರ್ಮಿಸಿರುವುದು ಮತ್ತೊಂದು ವಿಶೇಷ. ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಆರ್ಟ್ ವಾಲೆ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಓಸ್ತವಾಲ್ ಹಾಗೂ ಆರ್ಟ್ ಡೈರೆಕ್ಟರ್ ನಿಧಿ ಓಸ್ತವಾಲ್ ಅವರ ಮಾರ್ಗದರ್ಶನದಲ್ಲಿ ಈ ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

ಶಿವಕುಮಾರ್ ಪತ್ತಾರ್
| Edited By: |

Updated on: Jan 19, 2024 | 4:57 PM

Share
ಅಯೋಧ್ಯೆಯಲ್ಲಿ ಇನ್ನು ಮೂರೇ ದಿನದಲ್ಲಿ (ಜನವರಿ 22) ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಮಧ್ಯೆ ಅಯೋಧ್ಯೆ ಧಾಮ ಜಂಕ್ಷನ್​ನಲ್ಲಿ ಹುಬ್ಬಳ್ಳಿ ಕಲಾವಿದರಿಂದ ಅಳಿಲು ಸೇವೆ ಮಾಡಲಾಗಿದೆ. ಅಂದರೆ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ನಿರ್ಮಾಣ ಮಾಡಲಾಗಿದೆ.

ಅಯೋಧ್ಯೆಯಲ್ಲಿ ಇನ್ನು ಮೂರೇ ದಿನದಲ್ಲಿ (ಜನವರಿ 22) ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಮಧ್ಯೆ ಅಯೋಧ್ಯೆ ಧಾಮ ಜಂಕ್ಷನ್​ನಲ್ಲಿ ಹುಬ್ಬಳ್ಳಿ ಕಲಾವಿದರಿಂದ ಅಳಿಲು ಸೇವೆ ಮಾಡಲಾಗಿದೆ. ಅಂದರೆ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ನಿರ್ಮಾಣ ಮಾಡಲಾಗಿದೆ.

1 / 5
ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಒಟ್ಟು 5 ಕಲಾಕೃತಿ ನಿರ್ಮಾಣ ಮಾಡಲಾಗಿದ್ದು, ಆರ್ಟ್ ವಾಲೇ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಗೌತಮ್ ಓಸ್ತವಾಲ್ ಮಾರ್ಗದರ್ಶನದಲ್ಲಿ ಒಟ್ಟು 20 ಜನ ಸಿಬ್ಬಂದಿ ಕೇವಲ 35 ದಿನಗಳಲ್ಲಿ ಕಲಾಕೃತಿ ಸಿದ್ಧಪಡಿಸಿದ್ದಾರೆ.

ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಒಟ್ಟು 5 ಕಲಾಕೃತಿ ನಿರ್ಮಾಣ ಮಾಡಲಾಗಿದ್ದು, ಆರ್ಟ್ ವಾಲೇ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಗೌತಮ್ ಓಸ್ತವಾಲ್ ಮಾರ್ಗದರ್ಶನದಲ್ಲಿ ಒಟ್ಟು 20 ಜನ ಸಿಬ್ಬಂದಿ ಕೇವಲ 35 ದಿನಗಳಲ್ಲಿ ಕಲಾಕೃತಿ ಸಿದ್ಧಪಡಿಸಿದ್ದಾರೆ.

2 / 5
ಜಂಕ್ಷನ್​ ಮುಖ್ಯ ದ್ವಾರದ ಬಳಿಯ ಎ-3 ಪ್ಯಾಸೇಜ್ನಲ್ಲಿ ಕ್ವಾರ್ಟನ್ ಸ್ಟೀಲ್​ನಲ್ಲಿ 19.5 ಅಡಿ ಎತ್ತರದ, 2.5 ಟನ್ ತೂಕವಿದೆ.

ಜಂಕ್ಷನ್​ ಮುಖ್ಯ ದ್ವಾರದ ಬಳಿಯ ಎ-3 ಪ್ಯಾಸೇಜ್ನಲ್ಲಿ ಕ್ವಾರ್ಟನ್ ಸ್ಟೀಲ್​ನಲ್ಲಿ 19.5 ಅಡಿ ಎತ್ತರದ, 2.5 ಟನ್ ತೂಕವಿದೆ.

3 / 5
ಅದೇ ರೈಲ್ವೆ ಜಂಕ್ಷನ್​ನಲ್ಲಿ 40 ಅಡಿ ಎತ್ತರದ ಅಯೋಧ್ಯೆ ರಾಮ ಮಂದಿರ ಕಲಾಕೃತಿ ಮತ್ತು 8.5 ಅಡಿ ಎತ್ತರದ ಅಯೋಧ್ಯೆ ಹಾಗೂ 9 ಅಡಿ ಎತ್ತರದ ನಾಮಫಲಕ, 40 ಅಡಿ ಎತ್ತರದ ಸರಯು ನದಿ ಘಾಟ್ ಕಲಾಕೃತಿಗಳು ಪ್ರತಿಷ್ಠಾಪಿಸಲಾಗಿದೆ. 

ಅದೇ ರೈಲ್ವೆ ಜಂಕ್ಷನ್​ನಲ್ಲಿ 40 ಅಡಿ ಎತ್ತರದ ಅಯೋಧ್ಯೆ ರಾಮ ಮಂದಿರ ಕಲಾಕೃತಿ ಮತ್ತು 8.5 ಅಡಿ ಎತ್ತರದ ಅಯೋಧ್ಯೆ ಹಾಗೂ 9 ಅಡಿ ಎತ್ತರದ ನಾಮಫಲಕ, 40 ಅಡಿ ಎತ್ತರದ ಸರಯು ನದಿ ಘಾಟ್ ಕಲಾಕೃತಿಗಳು ಪ್ರತಿಷ್ಠಾಪಿಸಲಾಗಿದೆ. 

4 / 5
ಕಲ್ಯಾಣ್ ಜುವೆಲರ್ಸ್ ಕಲಾಕೃತಿಗಳ ಸಾಮಾಗ್ರಿ ಖರೀದಿಗೆ ನೆರವಾಗಿದೆ. ಕಲಾಕೃತಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಸದ್ಯ ತಂಡ ಹುಬ್ಬಳ್ಳಿಗೆ ವಾಪಸ್ಸಾಗಿದೆ. ಇಂಥದ್ದೊಂದು ಅವಕಾಶ ಸಿಕ್ಕಿದ್ದಕ್ಕೆ ಹೆಮ್ಮೆ ಅನಿಸುತ್ತದೆ. ನಾಲ್ಕು ತಿಂಗಳಲ್ಲಿ ಮಾಡುವ ಕೆಲಸವನ್ನು ಕೇವಲ 35 ದಿನದಲ್ಲಿ ಮಾಡಿದ್ದೇವೆ. ಶ್ರೀರಾಮನಿಗೆ ಅಳಿಲು ಸೇವೆ ಸಲ್ಲಿಸಿದ್ದೇವೆ ಎಂದು ಆರ್ಟವಾಲೇ ಕಲಾವಿದರು ಹೇಳುತ್ತಾರೆ. 

ಕಲ್ಯಾಣ್ ಜುವೆಲರ್ಸ್ ಕಲಾಕೃತಿಗಳ ಸಾಮಾಗ್ರಿ ಖರೀದಿಗೆ ನೆರವಾಗಿದೆ. ಕಲಾಕೃತಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಸದ್ಯ ತಂಡ ಹುಬ್ಬಳ್ಳಿಗೆ ವಾಪಸ್ಸಾಗಿದೆ. ಇಂಥದ್ದೊಂದು ಅವಕಾಶ ಸಿಕ್ಕಿದ್ದಕ್ಕೆ ಹೆಮ್ಮೆ ಅನಿಸುತ್ತದೆ. ನಾಲ್ಕು ತಿಂಗಳಲ್ಲಿ ಮಾಡುವ ಕೆಲಸವನ್ನು ಕೇವಲ 35 ದಿನದಲ್ಲಿ ಮಾಡಿದ್ದೇವೆ. ಶ್ರೀರಾಮನಿಗೆ ಅಳಿಲು ಸೇವೆ ಸಲ್ಲಿಸಿದ್ದೇವೆ ಎಂದು ಆರ್ಟವಾಲೇ ಕಲಾವಿದರು ಹೇಳುತ್ತಾರೆ. 

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ