Hogenakkal Falls: ಮೈತುಂಬಿ ಹರಿಯುತ್ತಿದೆ ಪ್ರಸಿದ್ಧ ಹೊಗೆನಕಲ್ ಜಲಪಾತ, ಕಣ್ಣಿಗೆ ಹಬ್ಬ
ಚಾಮರಾಜನಗರ: ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದ್ದು ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಆದ್ರೆ ಭಾರೀ ಪ್ರಮಾಣದ ನೀರು ಕಾವೇರಿ ನದಿಗೆ ಬಿಟ್ಟ ಪರಿಣಾಮ ಪ್ರವಾಸೋದ್ಯಮ ಚಟುವಟಿಕೆ ಬಂದ್ ಆಗಿದೆ.
Updated on:Jul 13, 2022 | 10:57 PM
Share

huge influx hogenakkal falls beauty chamarajanagar

ಭೋರ್ಗರೆವ ಹೊಗೇನಕಲ್ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬ. ಬಂಡೆಗಳ ನಡುವೆ ಧುಮ್ಮಿಕ್ಕಿ ಹರಿಯುವ ನೀರು ಮನಸ್ಸಿಗೆ ಉಲ್ಲಾಸ ನೀಡುತ್ತದೆ.

‘ಹೊಗೆ’ ಎಂದರೆ ಹೊಗೆ ಮತ್ತು ‘ಕಲ್ಲು’ ಎಂದರೆ ಕನ್ನಡದಲ್ಲಿ ಬಂಡೆ. ಹೊಗೆನಕ್ಕಲ್ ಎಂದರೆ ಬಂಡೆಗಳ ಮೇಲೆ ಹೊಗೆ ಎಂದರ್ಥ, ಕಾವೇರಿ ನದಿ ಕರ್ನಾಟಕದಿಂದ ತಮಿಳುನಾಡಿಗೆ ಪ್ರವೇಶಿಸುತ್ತಿದ್ದಂತೆ ಬಂಡೆಗಳ ಮೇಲೆ ಸಾಕಷ್ಟು ನೀರು ಬೀಳುವಾಗ ಅದು ಹೇಗೆ ಕಾಣುತ್ತದೆ. ಈ ಜಲಪಾತ ನೋಡುವುದೇ ವಿಸ್ಮಯ. ಒಮ್ಮೆಯಾದ್ರು ಹೊಗೆನಕ್ಕಲ್ ನೋಡಲೇ ಬೇಕು.

ಕಾವೇರಿ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಹೊಗೆನಕಲ್ ಜಲಪಾತ ಬೋರ್ಗರೆಯುತ್ತಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆ ಬಂದ್ ಮಾಡಲಾಗಿದೆ. ತೆಪ್ಪ ವಿಹಾರ ಕೂಡ ಬಂದ್ ಮಾಡಲಾಗಿದೆ. ಸದ್ಯ ದೂರದಿಂದ ನಿಂತು ವೀಕ್ಷಣೆಗಷ್ಟೆ ಅವಕಾಶ.
Published On - 10:57 pm, Wed, 13 July 22

Web contact
TV9 Kannada
Read More
Related Photo Gallery
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
‘ಕರುಪ್ಪು’ ಸಿನಿಮಾ ಬಿಡುಗಡೆ ಆಗದಿದ್ದಕ್ಕೆ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ ನಿರ್ದೇಶಕ ಬಾಲಾಜಿ
ಹೀಗಿರುತ್ತೆ ನೋಡಿ ನಟಿ ಸಪ್ತಮಿ ಗೌಡ ವರ್ಕೌಟ್ ರುಟೀನ್: ವಿಡಿಯೋ
ಹಾಟ್ ಆಗಿ ಫೋಟೊಶೂಟ್ ಮಾಡಿಸಿಕೊಂಡ ಮಲೈಕಾ ಅರೋರಾ: ವಿಡಿಯೋ
ಸ್ಪಂದನಾ ಸೋಮಣ್ಣ ಆಲ್ವಂ ಸಾಂಗ್ಗೆ ಮೆಚ್ಚುಗೆ
ಕಿರುತೆರೆ ನಟಿ ವೈಷ್ಣವಿ ಡ್ಯಾನ್ಸ್ ನೋಡಿ
ಕಡೂರಿನಲ್ಲಿ ಮೃತ್ಯುವನ್ನು ಗೆದ್ದ ಕೆಎಸ್ಆರ್ಟಿಸಿ ಬಸ್!




