Hogenakkal Falls: ಮೈತುಂಬಿ ಹರಿಯುತ್ತಿದೆ ಪ್ರಸಿದ್ಧ ಹೊಗೆನಕಲ್ ಜಲಪಾತ, ಕಣ್ಣಿಗೆ ಹಬ್ಬ
ಚಾಮರಾಜನಗರ: ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದ್ದು ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಆದ್ರೆ ಭಾರೀ ಪ್ರಮಾಣದ ನೀರು ಕಾವೇರಿ ನದಿಗೆ ಬಿಟ್ಟ ಪರಿಣಾಮ ಪ್ರವಾಸೋದ್ಯಮ ಚಟುವಟಿಕೆ ಬಂದ್ ಆಗಿದೆ.
Updated on:Jul 13, 2022 | 10:57 PM
Share

huge influx hogenakkal falls beauty chamarajanagar

ಭೋರ್ಗರೆವ ಹೊಗೇನಕಲ್ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬ. ಬಂಡೆಗಳ ನಡುವೆ ಧುಮ್ಮಿಕ್ಕಿ ಹರಿಯುವ ನೀರು ಮನಸ್ಸಿಗೆ ಉಲ್ಲಾಸ ನೀಡುತ್ತದೆ.

‘ಹೊಗೆ’ ಎಂದರೆ ಹೊಗೆ ಮತ್ತು ‘ಕಲ್ಲು’ ಎಂದರೆ ಕನ್ನಡದಲ್ಲಿ ಬಂಡೆ. ಹೊಗೆನಕ್ಕಲ್ ಎಂದರೆ ಬಂಡೆಗಳ ಮೇಲೆ ಹೊಗೆ ಎಂದರ್ಥ, ಕಾವೇರಿ ನದಿ ಕರ್ನಾಟಕದಿಂದ ತಮಿಳುನಾಡಿಗೆ ಪ್ರವೇಶಿಸುತ್ತಿದ್ದಂತೆ ಬಂಡೆಗಳ ಮೇಲೆ ಸಾಕಷ್ಟು ನೀರು ಬೀಳುವಾಗ ಅದು ಹೇಗೆ ಕಾಣುತ್ತದೆ. ಈ ಜಲಪಾತ ನೋಡುವುದೇ ವಿಸ್ಮಯ. ಒಮ್ಮೆಯಾದ್ರು ಹೊಗೆನಕ್ಕಲ್ ನೋಡಲೇ ಬೇಕು.

ಕಾವೇರಿ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಹೊಗೆನಕಲ್ ಜಲಪಾತ ಬೋರ್ಗರೆಯುತ್ತಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆ ಬಂದ್ ಮಾಡಲಾಗಿದೆ. ತೆಪ್ಪ ವಿಹಾರ ಕೂಡ ಬಂದ್ ಮಾಡಲಾಗಿದೆ. ಸದ್ಯ ದೂರದಿಂದ ನಿಂತು ವೀಕ್ಷಣೆಗಷ್ಟೆ ಅವಕಾಶ.
Published On - 10:57 pm, Wed, 13 July 22
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್: ಒಂದೇ ಸೈಟ್ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ತಾಯಿ-ಮಕ್ಕಳ ಆಸ್ಪತ್ರೆಗೆ ಡಿಸಿಎಂ ದಿಢೀರ್ ಭೇಟಿ
ರಸ್ತೆಬದಿಯ ಶಿವನ ಪೇಂಟಿಂಗ್ ಮೇಲೆ ಮೂತ್ರ ವಿಸರ್ಜನೆ; ವಿಡಿಯೋಗೆ ಭಾರೀ ಆಕ್ರೋಶ
ವೀಲ್ಚೇರ್ನಲ್ಲಿದ್ದ ತಂಗಿಗೆ ಸಮುದ್ರದ ಅಲೆಗಳನ್ನು ಸ್ಪರ್ಶಿಸುವ ಆಸೆ
ಬ್ರ್ಯಾಂಡ್ ಡಿಕೆ ಶಿವಕುಮಾರ್ ಎಲ್ಲೋದ್ರು ಅಂತ ಕಾಲೆಳೆದ R ಅಶೋಕ್
ವಿದ್ಯಾರ್ಥಿನಿಯರ ಜತೆ ಸಖತ್ತಾಗಿ ವಾಲಿಬಾಲ್ ಆಡಿದ ಡಿಕೆಶಿ
ಹಳೆಯ ನ್ಯಾನೋ ಐಷಾರಾಮಿ ಓಪನ್-ಟಾಪ್ ಕಾರನ್ನಾಗಿ ಮಾಡಿದ ವ್ಯಕ್ತಿ
