Hogenakkal Falls: ಮೈತುಂಬಿ ಹರಿಯುತ್ತಿದೆ ಪ್ರಸಿದ್ಧ ಹೊಗೆನಕಲ್ ಜಲಪಾತ, ಕಣ್ಣಿಗೆ ಹಬ್ಬ
ಚಾಮರಾಜನಗರ: ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದ್ದು ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಆದ್ರೆ ಭಾರೀ ಪ್ರಮಾಣದ ನೀರು ಕಾವೇರಿ ನದಿಗೆ ಬಿಟ್ಟ ಪರಿಣಾಮ ಪ್ರವಾಸೋದ್ಯಮ ಚಟುವಟಿಕೆ ಬಂದ್ ಆಗಿದೆ.
Updated on:Jul 13, 2022 | 10:57 PM
Share

huge influx hogenakkal falls beauty chamarajanagar

ಭೋರ್ಗರೆವ ಹೊಗೇನಕಲ್ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬ. ಬಂಡೆಗಳ ನಡುವೆ ಧುಮ್ಮಿಕ್ಕಿ ಹರಿಯುವ ನೀರು ಮನಸ್ಸಿಗೆ ಉಲ್ಲಾಸ ನೀಡುತ್ತದೆ.

‘ಹೊಗೆ’ ಎಂದರೆ ಹೊಗೆ ಮತ್ತು ‘ಕಲ್ಲು’ ಎಂದರೆ ಕನ್ನಡದಲ್ಲಿ ಬಂಡೆ. ಹೊಗೆನಕ್ಕಲ್ ಎಂದರೆ ಬಂಡೆಗಳ ಮೇಲೆ ಹೊಗೆ ಎಂದರ್ಥ, ಕಾವೇರಿ ನದಿ ಕರ್ನಾಟಕದಿಂದ ತಮಿಳುನಾಡಿಗೆ ಪ್ರವೇಶಿಸುತ್ತಿದ್ದಂತೆ ಬಂಡೆಗಳ ಮೇಲೆ ಸಾಕಷ್ಟು ನೀರು ಬೀಳುವಾಗ ಅದು ಹೇಗೆ ಕಾಣುತ್ತದೆ. ಈ ಜಲಪಾತ ನೋಡುವುದೇ ವಿಸ್ಮಯ. ಒಮ್ಮೆಯಾದ್ರು ಹೊಗೆನಕ್ಕಲ್ ನೋಡಲೇ ಬೇಕು.

ಕಾವೇರಿ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಹೊಗೆನಕಲ್ ಜಲಪಾತ ಬೋರ್ಗರೆಯುತ್ತಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆ ಬಂದ್ ಮಾಡಲಾಗಿದೆ. ತೆಪ್ಪ ವಿಹಾರ ಕೂಡ ಬಂದ್ ಮಾಡಲಾಗಿದೆ. ಸದ್ಯ ದೂರದಿಂದ ನಿಂತು ವೀಕ್ಷಣೆಗಷ್ಟೆ ಅವಕಾಶ.
Published On - 10:57 pm, Wed, 13 July 22
Related Photo Gallery
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ




