Hogenakkal Falls: ಮೈತುಂಬಿ ಹರಿಯುತ್ತಿದೆ ಪ್ರಸಿದ್ಧ ಹೊಗೆನಕಲ್ ಜಲಪಾತ, ಕಣ್ಣಿಗೆ ಹಬ್ಬ
ಚಾಮರಾಜನಗರ: ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದ್ದು ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಆದ್ರೆ ಭಾರೀ ಪ್ರಮಾಣದ ನೀರು ಕಾವೇರಿ ನದಿಗೆ ಬಿಟ್ಟ ಪರಿಣಾಮ ಪ್ರವಾಸೋದ್ಯಮ ಚಟುವಟಿಕೆ ಬಂದ್ ಆಗಿದೆ.
Updated on:Jul 13, 2022 | 10:57 PM

huge influx hogenakkal falls beauty chamarajanagar

ಭೋರ್ಗರೆವ ಹೊಗೇನಕಲ್ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬ. ಬಂಡೆಗಳ ನಡುವೆ ಧುಮ್ಮಿಕ್ಕಿ ಹರಿಯುವ ನೀರು ಮನಸ್ಸಿಗೆ ಉಲ್ಲಾಸ ನೀಡುತ್ತದೆ.

‘ಹೊಗೆ’ ಎಂದರೆ ಹೊಗೆ ಮತ್ತು ‘ಕಲ್ಲು’ ಎಂದರೆ ಕನ್ನಡದಲ್ಲಿ ಬಂಡೆ. ಹೊಗೆನಕ್ಕಲ್ ಎಂದರೆ ಬಂಡೆಗಳ ಮೇಲೆ ಹೊಗೆ ಎಂದರ್ಥ, ಕಾವೇರಿ ನದಿ ಕರ್ನಾಟಕದಿಂದ ತಮಿಳುನಾಡಿಗೆ ಪ್ರವೇಶಿಸುತ್ತಿದ್ದಂತೆ ಬಂಡೆಗಳ ಮೇಲೆ ಸಾಕಷ್ಟು ನೀರು ಬೀಳುವಾಗ ಅದು ಹೇಗೆ ಕಾಣುತ್ತದೆ. ಈ ಜಲಪಾತ ನೋಡುವುದೇ ವಿಸ್ಮಯ. ಒಮ್ಮೆಯಾದ್ರು ಹೊಗೆನಕ್ಕಲ್ ನೋಡಲೇ ಬೇಕು.

ಕಾವೇರಿ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಹೊಗೆನಕಲ್ ಜಲಪಾತ ಬೋರ್ಗರೆಯುತ್ತಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆ ಬಂದ್ ಮಾಡಲಾಗಿದೆ. ತೆಪ್ಪ ವಿಹಾರ ಕೂಡ ಬಂದ್ ಮಾಡಲಾಗಿದೆ. ಸದ್ಯ ದೂರದಿಂದ ನಿಂತು ವೀಕ್ಷಣೆಗಷ್ಟೆ ಅವಕಾಶ.
Published On - 10:57 pm, Wed, 13 July 22
Related Photo Gallery

ಪಶು ಲೋಕ ಅನಾವಣರ: ದೇವಣಿ ಸೇರಿ ನಾನಾ ಜಾತಿಯ ಪಶುಗಳನ್ನ ನೋಡಲು ಮುಗಿಬಿದ್ದ ಜನ

ಅನುಭವಿಗೆ ನಾಯಕತ್ವ, ಸ್ಫೋಟಕ ದಾಂಡಿಗನಿಗೆ ಉಪನಾಯಕತ್ವ ಪಟ್ಟ ಕಟ್ಟಿದ ಕೆಕೆಆರ್

ಸಿಸಿಎಲ್ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ

IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

ಬೆಳ್ಳಂಬೆಳಗ್ಗೆ ಗಿರ್ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ

ಗದಗ ಫಲಪುಷ್ಪ ಪ್ರದರ್ಶನ: ಸಿರಿಧಾನ್ಯಗಳಲ್ಲಿ ಮೂಡಿಬಂದ ಬಸವೇಶ್ವರರ ಮೂರ್ತಿ

ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ರಚಿಸಿದ ವಿರಾಟ್ ಕೊಹ್ಲಿ

ಸೆಮಿಫೈನಲ್ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಹೊಸ ಆಟಗಾರ ಎಂಟ್ರಿ

ಹೀಗೂ ಉಂಟೆ.. ವಿರಾಟ್ ಕೊಹ್ಲಿ ಔಟಾಗಿದಕ್ಕೆ ಫಿಲಿಪ್ಸ್ ಕಂಪೆನಿಗೆ ಬೈಗುಳ..!

ವಿಧಾನಸೌಧದ ಪುಸ್ತಕ ಮೇಳಕ್ಕೆ ಓದುಗರಿಂದ ಭರ್ಜರಿ ರೆಸ್ಪಾನ್ಸ್
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ

ತಕ್ಷಣ ಮಕ್ಕಳನ್ನು ಮಾಡಿಕೊಳ್ಳಿ; ನವವಿವಾಹಿತರಿಗೆ ಸಿಎಂ ಸ್ಟಾಲಿನ್ ಮನವಿ

ತೆಲುಗಿನಲ್ಲೂ ಧೂಳೆಬ್ಬಿಸಲಿದೆ ‘ಛಾವ’ ಸಿನಿಮಾ; ರಶ್ಮಿಕಾ ಅಭಿಮಾನಿಗಳಿಗೆ ಖುಷಿ

ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ: ಯುವಕ ಆತ್ಮಹತ್ಯೆ

ಹಕ್ಕಿ ಜ್ವರ ಹೇಗೆ ಹರಡುತ್ತೆ? ರೋಗಲಕ್ಷಣಗಳೇನು? ಬರದಂತೆ ತಡೆಯಲು ಈ ಸಲಹೆ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ

ಕರ್ನಾಟಕ ಬಂದ್ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ

KSRTC ಬಸ್ ಮುಂದೆ ಡೆಲಿವರಿ ಬಾಯ್ ರ್ಯಾಷ್ ಡ್ರೈವ್: ದಾರಿ ಬಿಡದೆ ಹುಚ್ಚಾಟ

ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್

ಹಕ್ಕಿ ಜ್ವರ: ಕೋಳಿ ಫಾರ್ಮ್ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ

ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ

ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ

‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು

ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?

Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
