ದೇವರಾಯನ ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.
Updated on: May 16, 2023 | 5:12 PM
Share

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.

ಕೆಂದಗೆ ಗ್ರಾಮದ ದೇವರಾಯ ಗೌಡ ಅವರ ಮನೆ ಆವರಣದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಇದಾಗಿದೆ.

ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮಹೇಶ ನಾಯ್ಕ ಅವರು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ.

ಕಾಳಿಂಗ ಸರ್ಪವನ್ನ ರಕ್ಷಣೆ ಮಾಡಿದ ಮಹೇಶ ನಾಯ್ಕ ಅವರು ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲ ಅರಣ್ಯ ವ್ಯಾಪ್ತಿಯಲ್ಲಿ ಸಾವಿಗೆ ನೀರು ಕುಡಿಸಿದ ನಂತರ ಕಾಡಿಗೆ ಬಿಡಲಾಗಿದೆ.
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
