ದೇವರಾಯನ ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.
Updated on: May 16, 2023 | 5:12 PM
Share

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.

ಕೆಂದಗೆ ಗ್ರಾಮದ ದೇವರಾಯ ಗೌಡ ಅವರ ಮನೆ ಆವರಣದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಇದಾಗಿದೆ.

ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮಹೇಶ ನಾಯ್ಕ ಅವರು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ.

ಕಾಳಿಂಗ ಸರ್ಪವನ್ನ ರಕ್ಷಣೆ ಮಾಡಿದ ಮಹೇಶ ನಾಯ್ಕ ಅವರು ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲ ಅರಣ್ಯ ವ್ಯಾಪ್ತಿಯಲ್ಲಿ ಸಾವಿಗೆ ನೀರು ಕುಡಿಸಿದ ನಂತರ ಕಾಡಿಗೆ ಬಿಡಲಾಗಿದೆ.
Related Photo Gallery
ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್ಕೊಟ್ಟ ಯುವತಿ
ರೈಲಿನಲ್ಲಿ ಟಾಯ್ಲೆಟ್ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಿಮ್ಮ ಫೋನ್ನ ಬ್ಯಾಟರಿ ಬೇಗನೆ ಖಾಲಿಯಾಗಲು ಇನ್ಸ್ಟಾಗ್ರಾಮ್ ಕಾರಣ
ನಿಮ್ಮ ರಾಶಿಗನುಗುಣವಾಗಿ ಡಿ. 14ರಿಂದ 20ರ ವರೆಗಿನ ವಾರಭವಿಷ್ಯ ತಿಳಿಯಿರಿ
ರಾಮನಗರದಲ್ಲಿ ಆನೆ ದಾಳಿಗೆ ರೈತ ಬಲಿ, ಮೈಸೂರಿನಲ್ಲಿ ಹುಲಿ ದಾಳಿಗೆ ಹಸು ಸಾವು
ರೈಲಿನಲ್ಲಿ ಟಾಯ್ಲೆಟ್ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ




