ದೇವರಾಯನ ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.
Updated on: May 16, 2023 | 5:12 PM
Share

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.

ಕೆಂದಗೆ ಗ್ರಾಮದ ದೇವರಾಯ ಗೌಡ ಅವರ ಮನೆ ಆವರಣದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಇದಾಗಿದೆ.

ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮಹೇಶ ನಾಯ್ಕ ಅವರು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ.

ಕಾಳಿಂಗ ಸರ್ಪವನ್ನ ರಕ್ಷಣೆ ಮಾಡಿದ ಮಹೇಶ ನಾಯ್ಕ ಅವರು ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲ ಅರಣ್ಯ ವ್ಯಾಪ್ತಿಯಲ್ಲಿ ಸಾವಿಗೆ ನೀರು ಕುಡಿಸಿದ ನಂತರ ಕಾಡಿಗೆ ಬಿಡಲಾಗಿದೆ.
Related Photo Gallery
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ



