ದೇವರಾಯನ ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.
Updated on: May 16, 2023 | 5:12 PM
Share

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.

ಕೆಂದಗೆ ಗ್ರಾಮದ ದೇವರಾಯ ಗೌಡ ಅವರ ಮನೆ ಆವರಣದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಇದಾಗಿದೆ.

ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮಹೇಶ ನಾಯ್ಕ ಅವರು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ.

ಕಾಳಿಂಗ ಸರ್ಪವನ್ನ ರಕ್ಷಣೆ ಮಾಡಿದ ಮಹೇಶ ನಾಯ್ಕ ಅವರು ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲ ಅರಣ್ಯ ವ್ಯಾಪ್ತಿಯಲ್ಲಿ ಸಾವಿಗೆ ನೀರು ಕುಡಿಸಿದ ನಂತರ ಕಾಡಿಗೆ ಬಿಡಲಾಗಿದೆ.
Related Photo Gallery
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ರೈಲಿನಲ್ಲಿ ಪ್ರಯಾಣಿಕನ ಮೊಬೈಲ್ ಕದಿಯಲು ಹೋಗಿ ಕಳ್ಳನ ಸ್ಥಿತಿ ಏನಾಯ್ತು ನೋಡಿ
ಜಾತ್ರಾ ಮಹೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಕಾಲು ಕಟ್
ತುಂಬಾ ರುಚಿಕರವಾದ ಸಿಹಿ ಆಲೂಗಡ್ಡೆ ಸಲಾಡ್
ಏಕಾಏಕಿ ಮಳೆಗೆ ತೊಯ್ದು ಹೋದ ಸಿಇಟಿ ವಿದ್ಯಾರ್ಥಿಗಳ ಬ್ಯಾಗ್
SSLCಯಲ್ಲಿ ಶೇ 84ರಷ್ಟು ಅಂಕ ಗಳಿಸಿದರೂ ವಿದ್ಯಾರ್ಥಿನಿ ಫೇಲ್
ನೀರಿನಲ್ಲಿ ಆಟವಾಡಿದ ಸುಂದರಿ ಮಲ್ಲಿಕಾ ಶೆರಾವತ್




