ಚಿಕ್ಕತಿರುಪತಿ ದೇವಸ್ಥಾನದ ಹುಂಡಿ ಎಣಿಕೆ: ಹಣದ ಜತೆಗೆ ಚಿನ್ನ, ಬೆಳ್ಳಿ ಸಮರ್ಪಿಸಿದ ಭಕ್ತರು
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿರುವ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಇಂದು(ಬುಧವಾರ) ಮುಜರಾಯಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಹುಂಡಿ ಎಣಿಕೆಯನ್ನ ಮಾಡಲಾಯಿತು. ಈ ಬಾರಿ ಹುಂಡಿಯಲ್ಲಿ 40 ಲಕ್ಷದ 19 ಸಾವಿರದ 599 ರೂಪಾಯಿ ನಗದು ಹಾಗೂ 24 ಗ್ರಾಂ ಚಿನ್ನ, 129 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




