AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ, ಫೋಟೋಸ್ ಇಲ್ಲಿದೆ

Mysuru Chamundi Betta: ಇಂದು ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ 18ನೇ ವರ್ಷದ ಮಹಾಭಿಷೇಕ ನಡೆದಿದೆ. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಂದಿ ವಿಗ್ರಹಕ್ಕೆ 32 ಬಗೆಯ ಅಭಿಷೇಕಗಳನ್ನು ನೆರವೇರಿಸಲಾಯಿತು.

ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Dec 03, 2023 | 1:21 PM

Share
ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ  ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

1 / 6
ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

2 / 6
ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32  ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32 ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

3 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

4 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

5 / 6
ಮೂರನೇ ಕಾರ್ತಿಕ  ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಮೂರನೇ ಕಾರ್ತಿಕ ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

6 / 6
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!