Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ, ಫೋಟೋಸ್ ಇಲ್ಲಿದೆ

Mysuru Chamundi Betta: ಇಂದು ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ 18ನೇ ವರ್ಷದ ಮಹಾಭಿಷೇಕ ನಡೆದಿದೆ. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಂದಿ ವಿಗ್ರಹಕ್ಕೆ 32 ಬಗೆಯ ಅಭಿಷೇಕಗಳನ್ನು ನೆರವೇರಿಸಲಾಯಿತು.

ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Dec 03, 2023 | 1:21 PM

ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ  ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

1 / 6
ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

2 / 6
ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32  ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32 ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

3 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

4 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

5 / 6
ಮೂರನೇ ಕಾರ್ತಿಕ  ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಮೂರನೇ ಕಾರ್ತಿಕ ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

6 / 6
Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!