AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ, ಫೋಟೋಸ್ ಇಲ್ಲಿದೆ

Mysuru Chamundi Betta: ಇಂದು ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ 18ನೇ ವರ್ಷದ ಮಹಾಭಿಷೇಕ ನಡೆದಿದೆ. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಂದಿ ವಿಗ್ರಹಕ್ಕೆ 32 ಬಗೆಯ ಅಭಿಷೇಕಗಳನ್ನು ನೆರವೇರಿಸಲಾಯಿತು.

ರಾಮ್​, ಮೈಸೂರು
| Edited By: |

Updated on: Dec 03, 2023 | 1:21 PM

Share
ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ  ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

1 / 6
ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

2 / 6
ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32  ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32 ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

3 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

4 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

5 / 6
ಮೂರನೇ ಕಾರ್ತಿಕ  ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಮೂರನೇ ಕಾರ್ತಿಕ ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

6 / 6
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?