AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪುರಾತನ ಸಂಗ್ರಹವೇ ಆದರೂ ಇದರಲ್ಲಿ ಜೀವಂತಿಕೆ ಇದೆ ನೋಡಬನ್ನೀ’ ಅನ್ನುತ್ತಾರೆ ಹೈದರಾಬಾದಿನ ಈ ಹಿರಿಯ

ಅನೇಕ ಮಂದಿಗೆ ಪುರಾತನ ವಸ್ತುಗಳು ಅಂದರೆ ಅದು ಎಂದೆಂದಿಗೂ ಕುತೂಹಲದ ಗೂಡು, ಅವು ಎಂದಿಗೂ ನಿರ್ಜೀವ ಅಲ್ಲ, ಅವು ಪ್ರೀತಿಯ ಸೆಲೆ, ಅದರ ಮೇಲೆ ಅವರಿಗೆ ಏನೋ ವ್ಯಾಮೋಹ. ಅವು ಸಂಗ್ರಹ ಯೋಗ್ಯ. ಅದನ್ನು ಸುರಕ್ಷಿತವಾಗಿಡು ಬಯಸುತ್ತಾರೆ. ಮುತ್ತಿನನಗರಿ ಹೈದರಾಬಾದ್​ಗೇ ಪುರಾತನ ಇತಿಹಾಸವಿದೆ. ಅಂತಹುದರಲ್ಲಿ ಹೈದರಾಬಾದಿನಲ್ಲಿ ಹಿರಿಯರೊಬ್ಬರು ತಮ್ಮ ಮನೆಯನ್ನೇ ಪುರಾತನ ಸಂಗ್ರಹಾಲಯ ಮಾಡಿಕೊಂಡಿದ್ದಾರೆ. ನೀವೂ ನೋಡಿ

TV9 Web
| Edited By: ಸಾಧು ಶ್ರೀನಾಥ್​|

Updated on: Dec 08, 2021 | 10:29 AM

Share
1. Hyderabad Krishnamurthy wants to pass antique collections to next-generation - ಹೇಳಿ ಕೇಳಿ ಮುತ್ತಿನನಗರಿ ಹೈದರಾಬಾದ್​ಗೇ ಪುರಾತನ ಇತಿಹಾಸವಿದೆ. ಅಂತಹುದರಲ್ಲಿ ಹಿರಿಯರಾದ ಕೃಷ್ಣಮೂರ್ತಿ ಅವರು ಇಂತಹ ಒಂದು ಸೊಗಸಾದ ಹಳೆಯ ಮ್ಯೂಸಿಯಂ ತೆರೆದು ಅದರಲ್ಲಿ ಸಾವಿರಾರು ವಸ್ತುಗಳನ್ನು ಜೋಡಿಸಿಟ್ಟಿದ್ದಾರೆ. ಮುಂದಿನ ಪೀಳಿಗೆಯವರಿಗಾಗಿ...

1. Hyderabad Krishnamurthy wants to pass antique collections to next-generation - ಹೇಳಿ ಕೇಳಿ ಮುತ್ತಿನನಗರಿ ಹೈದರಾಬಾದ್​ಗೇ ಪುರಾತನ ಇತಿಹಾಸವಿದೆ. ಅಂತಹುದರಲ್ಲಿ ಹಿರಿಯರಾದ ಕೃಷ್ಣಮೂರ್ತಿ ಅವರು ಇಂತಹ ಒಂದು ಸೊಗಸಾದ ಹಳೆಯ ಮ್ಯೂಸಿಯಂ ತೆರೆದು ಅದರಲ್ಲಿ ಸಾವಿರಾರು ವಸ್ತುಗಳನ್ನು ಜೋಡಿಸಿಟ್ಟಿದ್ದಾರೆ. ಮುಂದಿನ ಪೀಳಿಗೆಯವರಿಗಾಗಿ...

1 / 4
2. Hyderabad antique collections Y Krishnamurthy - ಹೈದರಾಬಾದಿನ ಕೃಷ್ಣಮೂರ್ತಿ ಅವರಿಗೆ ಈ ಪುರಾತನ ವಸ್ತುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ತಪನ

2. Hyderabad antique collections Y Krishnamurthy - ಹೈದರಾಬಾದಿನ ಕೃಷ್ಣಮೂರ್ತಿ ಅವರಿಗೆ ಈ ಪುರಾತನ ವಸ್ತುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ತಪನ

2 / 4
3. Hyderabad antique collections - ಹೈದರಾಬಾದಿನಲ್ಲಿ 81 ವರ್ಷದ ಈ ಹಿರಿಯ, ಕೃಷ್ಣಮೂರ್ತಿ ಅವರ ಜೀವನ ಪ್ರೀತಿಯನ್ನು ಒಮ್ಮೆ ನೀವೂ ನೋಡಿ

3. Hyderabad antique collections - ಹೈದರಾಬಾದಿನಲ್ಲಿ 81 ವರ್ಷದ ಈ ಹಿರಿಯ, ಕೃಷ್ಣಮೂರ್ತಿ ಅವರ ಜೀವನ ಪ್ರೀತಿಯನ್ನು ಒಮ್ಮೆ ನೀವೂ ನೋಡಿ

3 / 4
4. Hyderabad Krishnamurthy Museum with 900 antique collections: ವಿಶ್ವದ ನಾನಾ ಭಾಗಗಳಿಂದ ಸಂಗ್ರಹಿಸಿರುವ ಗೃಹೋಪಯೋಗಿ ಅಮೂಲ್ಯ ಪರಿಕರಗಳು ಇವು. ಇವು ಒಂದೊಂದೂ ನೂರಾರು ಕತೆಗಳ ಹೇಳುತಾವೆ - ಆಲಿಸುವ, ಪರಾಂಬರಿಸುವ ಮನಸುಗಳಿಗೆ.

4. Hyderabad Krishnamurthy Museum with 900 antique collections: ವಿಶ್ವದ ನಾನಾ ಭಾಗಗಳಿಂದ ಸಂಗ್ರಹಿಸಿರುವ ಗೃಹೋಪಯೋಗಿ ಅಮೂಲ್ಯ ಪರಿಕರಗಳು ಇವು. ಇವು ಒಂದೊಂದೂ ನೂರಾರು ಕತೆಗಳ ಹೇಳುತಾವೆ - ಆಲಿಸುವ, ಪರಾಂಬರಿಸುವ ಮನಸುಗಳಿಗೆ.

4 / 4
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು