AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Auto Expo 2023: ಪ್ರತಿ ಚಾರ್ಜ್ ಗೆ 631 ಕಿ.ಮೀ ಮೈಲೇಜ್ ನೀಡುವ ಹ್ಯುಂಡೈ ಐಯಾನಿಕ್ 5 ಬಿಡುಗಡೆ

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಎರಡನೇ ಇವಿ ಕಾರು ಮಾದರಿಯಾದ ಐಯಾನಿಕ್ 5 ಕ್ರಾಸ್ ಎಸ್ ಯುವಿಯನ್ನು ದೆಹಲಿ ಆಟೋ ಎಕ್ಸ್ ಪೋದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಹೊಸ ಇವಿ ಕಾರು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಹಲವಾರು ವಿಶೇಷತೆಗಳನ್ನ ಹೊಂದಿದೆ. ಹೊಸ ಕಾರು ಬಿಡುಗಡೆಯ ಸಂದರ್ಭದಲ್ಲಿ ಬ್ರಾಂಡ್ ಅಂಬಾಸಿಡರ್ ಬಾಲಿವುಡ್ ನಟ ಶಾರುಖ್ ಖಾನ್ ಭಾಗಿಯಾಗಿದ್ದು ವಿಶೇಷವಾಗಿತ್ತು.

Praveen Sannamani
|

Updated on:Jan 11, 2023 | 9:18 PM

Share
ಭಾರತದಲ್ಲಿ ಎರಡನೇ ಇವಿ ಕಾರು ಮಾದರಿಯನ್ನ ಅಧಿಕೃತವಾಗಿ ಬಿಡುಗಡೆ ಮಾಡಿದೆ ಹ್ಯುಂಡೈ ಇಂಡಿಯಾ ಕಂಪನಿ

ಭಾರತದಲ್ಲಿ ಎರಡನೇ ಇವಿ ಕಾರು ಮಾದರಿಯನ್ನ ಅಧಿಕೃತವಾಗಿ ಬಿಡುಗಡೆ ಮಾಡಿದೆ ಹ್ಯುಂಡೈ ಇಂಡಿಯಾ ಕಂಪನಿ

1 / 10
ಕೊನಾ ಇವಿ ನಂತರ ಐಯಾನಿಕ್ 5 ಎಲೆಕ್ಟ್ರಿಕ್ ಎಸ್ ಯುವಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಿರುವ ಹ್ಯುಂಡೈ

ಕೊನಾ ಇವಿ ನಂತರ ಐಯಾನಿಕ್ 5 ಎಲೆಕ್ಟ್ರಿಕ್ ಎಸ್ ಯುವಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಿರುವ ಹ್ಯುಂಡೈ

2 / 10
ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 44.95 ಲಕ್ಷ ಬೆಲೆ ಹೊಂದಿದೆ ಹೊಸ ಐಯಾನಿಕ್ ಇವಿ ಕಾರು

ಹೊಸ ಕಾರಿನಲ್ಲಿ 72.6 ಕಿಲೋ ವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು ಇದು ಪ್ರತಿ ಚಾರ್ಜ್‌ಗೆ 631 ಕಿ.ಮೀ ಮೈಲೇಜ್ ನೀಡಲಿದೆ.

3 / 10
ಮೊದಲ 500 ಯುನಿಟ್ ಗಳನ್ನು ಖರೀದಿಸುವ ಗ್ರಾಹಕರಿಗೆ ಮಾತ್ರ ರೂ. 44.95 ಲಕ್ಷ ಬೆಲೆ ಅನ್ವಯವಾಗಲಿದ್ದು, ತದನಂತರ ಕಾರು ಖರೀದಿಸುವ ಗ್ರಾಹಕರಿಗೆ ಹೊಸ ದರ ಅನ್ವಯವಾಗಲಿದೆ.

ಮೊದಲ 500 ಯುನಿಟ್ ಗಳನ್ನು ಖರೀದಿಸುವ ಗ್ರಾಹಕರಿಗೆ ಮಾತ್ರ ರೂ. 44.95 ಲಕ್ಷ ಬೆಲೆ ಅನ್ವಯವಾಗಲಿದ್ದು, ತದನಂತರ ಕಾರು ಖರೀದಿಸುವ ಗ್ರಾಹಕರಿಗೆ ಹೊಸ ದರ ಅನ್ವಯವಾಗಲಿದೆ.

4 / 10
ಹೊಸ ಕಾರಿನಲ್ಲಿ 72.6 ಕಿಲೋ ವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು ಇದು ಪ್ರತಿ ಚಾರ್ಜ್‌ಗೆ 631 ಕಿ.ಮೀ ಮೈಲೇಜ್ ನೀಡಲಿದೆ.

ಹೊಸ ಕಾರಿನಲ್ಲಿ 72.6 ಕಿಲೋ ವ್ಯಾಟ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು ಇದು ಪ್ರತಿ ಚಾರ್ಜ್‌ಗೆ 631 ಕಿ.ಮೀ ಮೈಲೇಜ್ ನೀಡಲಿದೆ.

5 / 10
ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 18 ನಿಮಿಷಗಳಲ್ಲಿ ಸೊನ್ನೆಯಿಂದ ಶೇ. 80 ರಷ್ಟು ಚಾರ್ಜಿಂಗ್ ಮಾಡುವ ಸೌಲಭ್ಯವಿದೆ.

ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 18 ನಿಮಿಷಗಳಲ್ಲಿ ಸೊನ್ನೆಯಿಂದ ಶೇ. 80 ರಷ್ಟು ಚಾರ್ಜಿಂಗ್ ಮಾಡುವ ಸೌಲಭ್ಯವಿದೆ.

6 / 10
ರೆಟ್ರೋ ಫ್ಯೂಚರಿಸ್ಟಿಕ್ ವಿನ್ಯಾಸ ಭಾಷೆ ಹೊಂದಿರುವ ಹೊಸ ಇವಿ ಕಾರಿನಲ್ಲಿವೆ ಫಿಕ್ಸಲೆಟೆಡ್ ಲುಕ್ ಹೊಂದಿರುವ ಫ್ರಂಟ್ ಅಂಡ್ ರಿಯರ್ ಲೈಟ್ಸ್, 20 ಇಂಚಿನ ಏರೋ ಆಪ್ಟಿಮೈಜ್ಡ್ ಅಲಾಯ್ ವ್ಹೀಲ್ ಸೌಲಭ್ಯ

ರೆಟ್ರೋ ಫ್ಯೂಚರಿಸ್ಟಿಕ್ ವಿನ್ಯಾಸ ಭಾಷೆ ಹೊಂದಿರುವ ಹೊಸ ಇವಿ ಕಾರಿನಲ್ಲಿವೆ ಫಿಕ್ಸಲೆಟೆಡ್ ಲುಕ್ ಹೊಂದಿರುವ ಫ್ರಂಟ್ ಅಂಡ್ ರಿಯರ್ ಲೈಟ್ಸ್, 20 ಇಂಚಿನ ಏರೋ ಆಪ್ಟಿಮೈಜ್ಡ್ ಅಲಾಯ್ ವ್ಹೀಲ್ ಸೌಲಭ್ಯ

7 / 10
ಹೊಸ ಐಯಾನಿಕ್ 5 ಕಾರು ಮಾದರಿಯನ್ನು ಹಲವಾರು ಸುಧಾರಿತ ಸುರಕ್ಷಾ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳೊಂದಿಗೆ ಅಭಿವೃದ್ದಿಪಡಿಸಿರುವ ಹ್ಯುಂಡೈ

ಹೊಸ ಐಯಾನಿಕ್ 5 ಕಾರು ಮಾದರಿಯನ್ನು ಹಲವಾರು ಸುಧಾರಿತ ಸುರಕ್ಷಾ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳೊಂದಿಗೆ ಅಭಿವೃದ್ದಿಪಡಿಸಿರುವ ಹ್ಯುಂಡೈ

8 / 10
6 ಏರ್ ಬ್ಯಾಗ್ ಸೇರಿದಂತೆ ಲೆವೆಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯ ಹೊಂದಿದೆ ಹೊಸ ಇವಿ ಕಾರು

6 ಏರ್ ಬ್ಯಾಗ್ ಸೇರಿದಂತೆ ಲೆವೆಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯ ಹೊಂದಿದೆ ಹೊಸ ಇವಿ ಕಾರು

9 / 10
ಭಾರತದಲ್ಲಿಯೇ ಮರುಜೋಡಣೆಯಾಗಲಿರುವ ಹೊಸ ಕಾರು ಸಿಕೆಡಿ ಆಮದು ನೀತಿಯಡಿಯಲ್ಲಿ ಮಾರಾಟಗೊಳ್ಳಲಿದ್ದು, ಸಿಕೆಡಿ ಆಮದು ನೀತಿಯಡಿಯಿಂದಾಗಿ ಪ್ರತಿಸ್ಪರ್ಧಿ ಕಿಯಾ ಇವಿ6 ಕಾರಿಗಿಂತ ರೂ. 14 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿದೆ.

ಭಾರತದಲ್ಲಿಯೇ ಮರುಜೋಡಣೆಯಾಗಲಿರುವ ಹೊಸ ಕಾರು ಸಿಕೆಡಿ ಆಮದು ನೀತಿಯಡಿಯಲ್ಲಿ ಮಾರಾಟಗೊಳ್ಳಲಿದ್ದು, ಸಿಕೆಡಿ ಆಮದು ನೀತಿಯಡಿಯಿಂದಾಗಿ ಪ್ರತಿಸ್ಪರ್ಧಿ ಕಿಯಾ ಇವಿ6 ಕಾರಿಗಿಂತ ರೂ. 14 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿದೆ.

10 / 10

Published On - 9:14 pm, Wed, 11 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!