- Kannada News Photo gallery I also fight with Yash but how you solve the problem that is important says Radhika Pandit
‘ಯಶ್ ಜೊತೆ ಜಗಳ ಆಗುತ್ತಾ?’; ಮುಚ್ಚುಮರೆ ಇಲ್ಲದೆ ಉತ್ತರಿಸಿದ ರಾಧಿಕಾ ಪಂಡಿತ್
ಯಶ್ ಹಾಗೂ ರಾಧಿಕಾ ಓಪನ್ ಆಗಿ ಯಾವಾಗಲೂ ಕಿತ್ತಾಡಿಕೊಂಡಿಲ್ಲ, ಫೈಟ್ ಮಾಡಿಲ್ಲ. ಹಾಗಂತ ಇವರ ಮಧ್ಯೆ ಕಿತ್ತಾಟ ನಡೆಯುವದೇ ಇಲ್ಲ ಎಂದಲ್ಲ. ಎಲ್ಲಾ ಸಂಸಾರಗಳಲ್ಲಿ ಇರುವಂತೆ ಇವರ ಮನೆಯಲ್ಲೂ ಜಗಳ ಆಗುತ್ತದೆ. ಈ ಬಗ್ಗೆ ರಾಧಿಕಾ ಮಾತನಾಡಿದ್ದಾರೆ.
Updated on:May 29, 2024 | 7:32 AM
![ನಟಿ ರಾಧಿಕಾ ಪಂಡಿತ್ ಅವರ ಅಭಿಮಾನಿ ಬಳಗ ದೊಡ್ಡದು. ಅವರು ನಟನೆಯಿಂದ ದೂರ ಇದ್ದಾರೆ. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ರಾಧಿಕಾ ಹಾಗೂ ಯಶ್ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಇದರ ಹಿಂದಿನ ರಹಸ್ಯವನ್ನು ಅವರು ನೀಡಿದ್ದಾರೆ.](https://images.tv9kannada.com/wp-content/uploads/2024/05/yash-8.jpg?w=1280&enlarge=true)
ನಟಿ ರಾಧಿಕಾ ಪಂಡಿತ್ ಅವರ ಅಭಿಮಾನಿ ಬಳಗ ದೊಡ್ಡದು. ಅವರು ನಟನೆಯಿಂದ ದೂರ ಇದ್ದಾರೆ. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ರಾಧಿಕಾ ಹಾಗೂ ಯಶ್ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಇದರ ಹಿಂದಿನ ರಹಸ್ಯವನ್ನು ಅವರು ನೀಡಿದ್ದಾರೆ.
![ಯಶ್ ಹಾಗೂ ರಾಧಿಕಾ ಓಪನ್ ಆಗಿ ಯಾವಾಗಲೂ ಕಿತ್ತಾಡಿಕೊಂಡಿಲ್ಲ, ಫೈಟ್ ಮಾಡಿಲ್ಲ. ಹಾಗಂತ ಇವರ ಮಧ್ಯೆ ಕಿತ್ತಾಟ ನಡೆಯುವದೇ ಇಲ್ಲ ಎಂದಲ್ಲ. ಎಲ್ಲಾ ಸಂಸಾರಗಳಲ್ಲಿ ಇರುವಂತೆ ಇವರ ಮನೆಯಲ್ಲೂ ಜಗಳ ಆಗುತ್ತದೆ.](https://images.tv9kannada.com/wp-content/uploads/2024/05/yash-13-1.jpg)
ಯಶ್ ಹಾಗೂ ರಾಧಿಕಾ ಓಪನ್ ಆಗಿ ಯಾವಾಗಲೂ ಕಿತ್ತಾಡಿಕೊಂಡಿಲ್ಲ, ಫೈಟ್ ಮಾಡಿಲ್ಲ. ಹಾಗಂತ ಇವರ ಮಧ್ಯೆ ಕಿತ್ತಾಟ ನಡೆಯುವದೇ ಇಲ್ಲ ಎಂದಲ್ಲ. ಎಲ್ಲಾ ಸಂಸಾರಗಳಲ್ಲಿ ಇರುವಂತೆ ಇವರ ಮನೆಯಲ್ಲೂ ಜಗಳ ಆಗುತ್ತದೆ.
![ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ‘Ask Me Anything’ ಸೆಷನ್ ನಡೆಸಿದ್ದರು. ಈ ವೇಳೆ ಅವರಿಗೆ ಸಂಸಾರದ ಬಗ್ಗೆ ಪ್ರಶ್ನೆ ಎದುರಾಗಿದೆ. ‘10 ವರ್ಷಗಳಿಂದ ಫೈಟ್ ಜಗಳವೇ ಆಡದೇ ಹೇಗೆ ಸಂಸಾರ ನಡೆಸುತ್ತಿದ್ದೀರಿ? ನಮಗೂ ಟಿಪ್ಸ್ ಕೊಡಿ’ ಎಂದು ರಾಧಿಕಾಗೆ ಫ್ಯಾನ್ಸ್ ಕೇಳಿದ್ದಾರೆ.](https://images.tv9kannada.com/wp-content/uploads/2024/05/yash-11-3.jpg)
ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ‘Ask Me Anything’ ಸೆಷನ್ ನಡೆಸಿದ್ದರು. ಈ ವೇಳೆ ಅವರಿಗೆ ಸಂಸಾರದ ಬಗ್ಗೆ ಪ್ರಶ್ನೆ ಎದುರಾಗಿದೆ. ‘10 ವರ್ಷಗಳಿಂದ ಫೈಟ್ ಜಗಳವೇ ಆಡದೇ ಹೇಗೆ ಸಂಸಾರ ನಡೆಸುತ್ತಿದ್ದೀರಿ? ನಮಗೂ ಟಿಪ್ಸ್ ಕೊಡಿ’ ಎಂದು ರಾಧಿಕಾಗೆ ಫ್ಯಾನ್ಸ್ ಕೇಳಿದ್ದಾರೆ.
![‘ನಾವೂ ಜಗಳ ಹಾಗೂ ವಾದಗಳನ್ನು ಮಾಡುತ್ತೇವೆ. ಎಲ್ಲಾ ಸಂಬಂಧಗಳಲ್ಲೂ ಅದು ಸಾಮಾನ್ಯ. ಜಗಳ ಆಗುತ್ತದೆ ಅನ್ನೋದು ಮುಖ್ಯವಲ್ಲ, ಅದನ್ನು ಹೇಗೆ ಸರಿಪಡಿಸಿಕೊಳ್ಳುತ್ತೀರಿ ಅನ್ನೋದು ಮುಖ್ಯ. ಇದರಿಂದ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತದೆ’ ಎಂದಿದ್ದಾರೆ ರಾಧಿಕಾ.](https://images.tv9kannada.com/wp-content/uploads/2024/05/yash-12-1.jpg)
‘ನಾವೂ ಜಗಳ ಹಾಗೂ ವಾದಗಳನ್ನು ಮಾಡುತ್ತೇವೆ. ಎಲ್ಲಾ ಸಂಬಂಧಗಳಲ್ಲೂ ಅದು ಸಾಮಾನ್ಯ. ಜಗಳ ಆಗುತ್ತದೆ ಅನ್ನೋದು ಮುಖ್ಯವಲ್ಲ, ಅದನ್ನು ಹೇಗೆ ಸರಿಪಡಿಸಿಕೊಳ್ಳುತ್ತೀರಿ ಅನ್ನೋದು ಮುಖ್ಯ. ಇದರಿಂದ ಸಂಬಂಧ ಮತ್ತಷ್ಟು ಗಟ್ಟಿ ಆಗುತ್ತದೆ’ ಎಂದಿದ್ದಾರೆ ರಾಧಿಕಾ.
![‘ಪತಿ-ಪತ್ನಿ ಸಂಬಂಧ ಗಟ್ಟಿ ಇರಲು ಯಾವುದು ಮುಖ್ಯ’ ಎಂದು ಕೆಲವರು ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್ ಅವರು ‘ಗೆಳೆತನ’ ಎಂದು ಉತ್ತರಿಸಿದ್ದಾರೆ.](https://images.tv9kannada.com/wp-content/uploads/2024/05/yash-10-2.jpg)
‘ಪತಿ-ಪತ್ನಿ ಸಂಬಂಧ ಗಟ್ಟಿ ಇರಲು ಯಾವುದು ಮುಖ್ಯ’ ಎಂದು ಕೆಲವರು ಕೇಳಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್ ಅವರು ‘ಗೆಳೆತನ’ ಎಂದು ಉತ್ತರಿಸಿದ್ದಾರೆ.
![ರಾಧಿಕಾ ಪಂಡಿತ್ ಹಾಗೂ ಯಶ್ 2016ರ ಡಿಸೆಂಬರ್ 9ರಂದು ಮದುವೆ ಆದರು. ಈ ದಂಪತಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳಿದ್ದಾರೆ.](https://images.tv9kannada.com/wp-content/uploads/2024/05/yash-9.jpg)
ರಾಧಿಕಾ ಪಂಡಿತ್ ಹಾಗೂ ಯಶ್ 2016ರ ಡಿಸೆಂಬರ್ 9ರಂದು ಮದುವೆ ಆದರು. ಈ ದಂಪತಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳಿದ್ದಾರೆ.
Published On - 7:32 am, Wed, 29 May 24
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ; ಕುಬ್ರಾ ಸೇಠ್ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ; ಕುಬ್ರಾ ಸೇಠ್](https://images.tv9kannada.com/wp-content/uploads/2024/07/kubra-sait.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)