AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ‘ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 11:39 AM

Share
ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

1 / 5
ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

2 / 5
ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

3 / 5
ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು