AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ‘ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 11:39 AM

Share
ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

1 / 5
ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

2 / 5
ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

3 / 5
ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್