AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ‘ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 11:39 AM

Share
ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

1 / 5
ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

2 / 5
ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

3 / 5
ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

5 / 5
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’