AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ‘ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 11:39 AM

ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

1 / 5
ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

2 / 5
ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

3 / 5
ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

5 / 5
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್