AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ‘ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 11:39 AM

Share
ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

ಸಲ್ಮಾನ್ ಖಾನ್ ಜೊತೆ ಸಾಕಷ್ಟು ನಟಿಯರು ಹೆಸರು ತಳುಕು ಹಾಕಿಕೊಂಡಿದೆ. ಅನೇಕ ಹೀರೋಯಿನ್​ಗಳ ಜೊತೆ ಅವರು ಡೇಟ್ ಮಾಡಿದ್ದಾರೆ. ಆದರೆ, ಯಾರ ಜೊತೆಯೂ ಅವರು ಮದುವೆ ಆಗಿಲ್ಲ. ಇದಕ್ಕೆ ಕಾರಣ ನಿಗೂಢ. ಈಗ ಪೂಜಾ ಹೆಗ್ಡೆ ಸರದಿ.

1 / 5
ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ಕೆಲಸ ಮಾಡುವ ಸೂಚನೆ ಸಿಕ್ಕಿದೆ.

2 / 5
ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

ಈ ಮಧ್ಯೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಪೂಜಾ ಹೆಗ್ಡೆ ಸಹೋದರನ ಮದುವೆಯಲ್ಲಿ ಭಾಗಿ ಆಗಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು.

3 / 5
ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

ಆದರೆ, ಈ ವಿಚಾರವನ್ನು ಪೂಜಾ ಹೆಗ್ಡೆ ತಳ್ಳಿ ಹಾಕಿದ್ದಾರೆ. ‘ನಾನು ಸಿಂಗಲ್. ನನ್ನ ಕರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ ಪೂಜಾ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಸೋಲು ಕಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

5 / 5
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ