AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐ ಆ್ಯಮ್ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಎಂದಿದ್ದ ಕರೀಷ್ಮಾಗೆ ಮದುವೆ; ಇಲ್ಲಿವೆ ಫೋಟೋಗಳು

ಕೆಲ ವರ್ಷಗಳ ಹಿಂದೆ ಪಾರ್ಟಿ ಒಂದರಲ್ಲಿ ವರುಣ್​ ಹಾಗೂ ಕರೀಷ್ಮಾ ಭೇಟಿ ಆಗಿದ್ದರು. ಆ ಬಳಿಕ ಇವರ ನಡುವೆ ಫ್ರೆಂಡ್​ಶಿಪ್​ ಬೆಳೆದಿತ್ತು. ಅದು ಪ್ರೀತಿಗೆ ತಿರುಗಿ ಈಗ ಇಬ್ಬರೂ ದಂಪತಿಗಳಾಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 05, 2022 | 9:15 PM

ಕನ್ನಡ ಸಿನಿಮಾ ಹಾಗೂ ಹಿಂದಿ ಕಿರುತೆರೆಯಲ್ಲಿ ನಟಿಸಿದ್ದ ಕರೀಷ್ಮಾ ತನ್ನಾ ಅವರು ಪ್ರಿಯಕರ ವರುಣ್​ ಬಂಗೇರಾ (Varun Bangera) ಜತೆಗೆ ಇಂದು (ಫೆಬ್ರವರಿ 5) ಹಸೆಮಣೆ ಏರಿದ್ದಾರೆ. ಆಪ್ತರು ಹಾಗೂ ಕುಟುಂಬ ವರ್ಗದವರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ.

ಕನ್ನಡ ಸಿನಿಮಾ ಹಾಗೂ ಹಿಂದಿ ಕಿರುತೆರೆಯಲ್ಲಿ ನಟಿಸಿದ್ದ ಕರೀಷ್ಮಾ ತನ್ನಾ ಅವರು ಪ್ರಿಯಕರ ವರುಣ್​ ಬಂಗೇರಾ (Varun Bangera) ಜತೆಗೆ ಇಂದು (ಫೆಬ್ರವರಿ 5) ಹಸೆಮಣೆ ಏರಿದ್ದಾರೆ. ಆಪ್ತರು ಹಾಗೂ ಕುಟುಂಬ ವರ್ಗದವರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ.

1 / 6
ಕರೀಷ್ಮಾ ಅವರು ಲೆಹಂಗಾದಲ್ಲಿ ತುಂಬಾನೇ ಬ್ಯೂಟಿಫುಲ್​ ಆಗಿ ಕಾಣಿಸುತ್ತಿದ್ದರು. ಸದ್ಯ, ಮದುವೆ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

ಕರೀಷ್ಮಾ ಅವರು ಲೆಹಂಗಾದಲ್ಲಿ ತುಂಬಾನೇ ಬ್ಯೂಟಿಫುಲ್​ ಆಗಿ ಕಾಣಿಸುತ್ತಿದ್ದರು. ಸದ್ಯ, ಮದುವೆ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

2 / 6
ಇಂದು ಸಂಜೆ ವೇಳೆಗೆ ಕರೀಷ್ಮಾ ಹಾಗೂ ವರುಣ್​ ಮದುವೆ ನೆರವೇರಿದೆ. ವರುಣ್​ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್​ ಆಗಿದೆ. ಕರೀಷ್ಮಾ ಅವರು ಯಾವುದೇ ಫೋಟೋಗಳನ್ನು ಹಂಚಿಕೊಂಡಿಲ್ಲ.

ಇಂದು ಸಂಜೆ ವೇಳೆಗೆ ಕರೀಷ್ಮಾ ಹಾಗೂ ವರುಣ್​ ಮದುವೆ ನೆರವೇರಿದೆ. ವರುಣ್​ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್​ ಆಗಿದೆ. ಕರೀಷ್ಮಾ ಅವರು ಯಾವುದೇ ಫೋಟೋಗಳನ್ನು ಹಂಚಿಕೊಂಡಿಲ್ಲ.

3 / 6
ಮದುವೆಯಲ್ಲಿ ಪಾಲ್ಗೊಂಡ ಅವರ ಆಪ್ತರು ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ವಲಯದಲ್ಲೂ ಇದು ವೈರಲ್​ ಆಗುತ್ತಿದೆ.

ಮದುವೆಯಲ್ಲಿ ಪಾಲ್ಗೊಂಡ ಅವರ ಆಪ್ತರು ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ವಲಯದಲ್ಲೂ ಇದು ವೈರಲ್​ ಆಗುತ್ತಿದೆ.

4 / 6
ಗುರುವಾರದಿಂದಲೇ ಕರೀಷ್ಮಾ ಹಾಗೂ ವರುಣ್​ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಈ ಬಗ್ಗೆ ಕರೀಷ್ಮಾ ಅಪ್​ಡೇಟ್​ ನೀಡುತ್ತಲೇ ಬಂದಿದ್ದರು. ಗುರುವಾರ ಹಳದಿ ಕಾರ್ಯಕ್ರಮಗಳು ಜೋರಾಗಿ ನಡೆದಿತ್ತು. ಆ ಬಳಿಕ ಮೆಹಂದಿ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿತ್ತು.

ಗುರುವಾರದಿಂದಲೇ ಕರೀಷ್ಮಾ ಹಾಗೂ ವರುಣ್​ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಈ ಬಗ್ಗೆ ಕರೀಷ್ಮಾ ಅಪ್​ಡೇಟ್​ ನೀಡುತ್ತಲೇ ಬಂದಿದ್ದರು. ಗುರುವಾರ ಹಳದಿ ಕಾರ್ಯಕ್ರಮಗಳು ಜೋರಾಗಿ ನಡೆದಿತ್ತು. ಆ ಬಳಿಕ ಮೆಹಂದಿ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿತ್ತು.

5 / 6
2001ರಲ್ಲೇ ಕರೀಷ್ಮಾ ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಹಲವು ಸೀರಿಯಲ್​ಗಳಲ್ಲಿ ಅವರು ನಟಿಸಿದರು. ಈ ಮಧ್ಯೆ ಸಿನಿಮಾ ರಂಗದಲ್ಲೂ ಅವರಿಗೆ ಆಫರ್ ಬಂತು. 2005ರಲ್ಲಿ ತೆರೆಗೆ ಬಂದ ‘ದೋಸ್ತಿ: ಫ್ರೆಂಡ್ಸ್​ ಫಾರೆವರ್​’ ಚಿತ್ರದಲ್ಲಿ ನಟಿಸಿದರು. 2011ರಲ್ಲಿ ತೆರೆಗೆ ಬಂದ ಕನ್ನಡದ ‘ಐ ಆ್ಯಮ್​ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಚಿತ್ರದಲ್ಲಿ ಪ್ರೇಮ್​ಗೆ ಜತೆಯಾಗಿ ನಟಿಸಿದರು. ರವೀಂದ್ರ ಎಚ್​.ಪಿ. ದಾಸ್​ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದರು.

2001ರಲ್ಲೇ ಕರೀಷ್ಮಾ ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಹಲವು ಸೀರಿಯಲ್​ಗಳಲ್ಲಿ ಅವರು ನಟಿಸಿದರು. ಈ ಮಧ್ಯೆ ಸಿನಿಮಾ ರಂಗದಲ್ಲೂ ಅವರಿಗೆ ಆಫರ್ ಬಂತು. 2005ರಲ್ಲಿ ತೆರೆಗೆ ಬಂದ ‘ದೋಸ್ತಿ: ಫ್ರೆಂಡ್ಸ್​ ಫಾರೆವರ್​’ ಚಿತ್ರದಲ್ಲಿ ನಟಿಸಿದರು. 2011ರಲ್ಲಿ ತೆರೆಗೆ ಬಂದ ಕನ್ನಡದ ‘ಐ ಆ್ಯಮ್​ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಚಿತ್ರದಲ್ಲಿ ಪ್ರೇಮ್​ಗೆ ಜತೆಯಾಗಿ ನಟಿಸಿದರು. ರವೀಂದ್ರ ಎಚ್​.ಪಿ. ದಾಸ್​ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದರು.

6 / 6
Follow us
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್