AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ರಾಕೇಶ್​ ಜತೆ ಮದುವೆ ಆಗೋಕೆ ಸಿದ್ಧ, ಆದರೆ..’ ಹೊಸ ಕಾರಣ ನೀಡಿದ ಶಮಿತಾ

ಈಗ ಶಮಿತಾ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ರಾಕೇಶ್ ಅವರನ್ನು ಮದುವೆ ಆಗೋಕೆ ಅವರು ಸಿದ್ಧರಿದ್ದಾರಂತೆ. ಆದರೆ.. ಅವರು ಸದ್ಯಕ್ಕೆ ವಿವಾಹ ಆಗುತ್ತಿಲ್ಲ. ಅದಕ್ಕೆ ಅವರು ಕಾರಣ ನೀಡಿದ್ದಾರೆ.

TV9 Web
| Edited By: |

Updated on:Feb 05, 2022 | 4:28 PM

Share
ಬಿಗ್​ ಬಾಸ್​ ಮನೆಯಲ್ಲಿ ಹಲವು ಪ್ರೇಮ ಕಹಾನಿಗಳು ಹುಟ್ಟಿಕೊಂಡಿವೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಲ್ಲಿ ಕೆಲವರು ಮದುವೆ ಆಗಿದ್ದಾರೆ. ಅದೇ ರೀತಿ ಬಿಗ್​ ಬಾಸ್​ ಸ್ಪರ್ಧಿಗಳಾದ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ನಡುವೆಯೂ ಪ್ರೀತಿ ಮೊಳೆತಿದೆ.

ಬಿಗ್​ ಬಾಸ್​ ಮನೆಯಲ್ಲಿ ಹಲವು ಪ್ರೇಮ ಕಹಾನಿಗಳು ಹುಟ್ಟಿಕೊಂಡಿವೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಲ್ಲಿ ಕೆಲವರು ಮದುವೆ ಆಗಿದ್ದಾರೆ. ಅದೇ ರೀತಿ ಬಿಗ್​ ಬಾಸ್​ ಸ್ಪರ್ಧಿಗಳಾದ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ನಡುವೆಯೂ ಪ್ರೀತಿ ಮೊಳೆತಿದೆ.

1 / 6
‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಇಬ್ಬರಿಗೂ ಪರಿಚಯ ಆಯಿತು. ಇವರ ಪರಿಚಯ ಗೆಳೆತನವಾಗಿ ಬೆಳೆದು, ಈಗ ಪ್ರೀತಿಗೆ ತಿರುಗಿದೆ. ಇಬ್ಬರೂ ಪರಸ್ಪರ ಒಬ್ಬರನ್ನು ಒಬ್ಬರು ಅರಿತುಕೊಂಡಿದ್ದಾರೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಅಚ್ಚುಮೆಚ್ಚು. ಈಗ ಶಮಿತಾ ಮದುವೆ ಬಗ್ಗೆ ಮಾತನಾಡಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಇಬ್ಬರಿಗೂ ಪರಿಚಯ ಆಯಿತು. ಇವರ ಪರಿಚಯ ಗೆಳೆತನವಾಗಿ ಬೆಳೆದು, ಈಗ ಪ್ರೀತಿಗೆ ತಿರುಗಿದೆ. ಇಬ್ಬರೂ ಪರಸ್ಪರ ಒಬ್ಬರನ್ನು ಒಬ್ಬರು ಅರಿತುಕೊಂಡಿದ್ದಾರೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಅಚ್ಚುಮೆಚ್ಚು. ಈಗ ಶಮಿತಾ ಮದುವೆ ಬಗ್ಗೆ ಮಾತನಾಡಿದ್ದಾರೆ.

2 / 6
‘ಬಿಗ್​ ಬಾಸ್​ ಒಟಿಟಿ’ ಬಳಿಕ ಶಮಿತಾ ಹಾಗೂ ರಾಕೇಶ್​​ ‘ಬಿಗ್​ ಬಾಸ್​ 15’ನೇ ಸೀಸನ್​ಗೆ ಬಂದರು. ಕಿಡ್ನಿಯಲ್ಲಿ ಕಲ್ಲು ಇರುವ ಹಿನ್ನೆಲೆಯಲ್ಲಿ ರಾಕೇಶ್​ ಅರ್ಧಕ್ಕೆ ಮರಳಿದರು, ಶಮಿತಾ ಫಿನಾಲೆ ರೇಸ್​ನಲ್ಲಿದ್ದರು. ಆದರೆ, ಗೆಲ್ಲೋಕೆ ಆಗಲಿಲ್ಲ.

‘ಬಿಗ್​ ಬಾಸ್​ ಒಟಿಟಿ’ ಬಳಿಕ ಶಮಿತಾ ಹಾಗೂ ರಾಕೇಶ್​​ ‘ಬಿಗ್​ ಬಾಸ್​ 15’ನೇ ಸೀಸನ್​ಗೆ ಬಂದರು. ಕಿಡ್ನಿಯಲ್ಲಿ ಕಲ್ಲು ಇರುವ ಹಿನ್ನೆಲೆಯಲ್ಲಿ ರಾಕೇಶ್​ ಅರ್ಧಕ್ಕೆ ಮರಳಿದರು, ಶಮಿತಾ ಫಿನಾಲೆ ರೇಸ್​ನಲ್ಲಿದ್ದರು. ಆದರೆ, ಗೆಲ್ಲೋಕೆ ಆಗಲಿಲ್ಲ.

3 / 6
ಈಗ ಶಮಿತಾ ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದಿದ್ದಾರೆ. ಅವರು ರಾಕೇಶ್​ ಅವರನ್ನು ಮದುವೆ ಆಗೋಕೆ ಸಿದ್ಧರಿದ್ದಾರಂತೆ. ಆದರೆ.. ಅವರು ಸದ್ಯಕ್ಕೆ ವಿವಾಹ ಆಗುತ್ತಿಲ್ಲ. ಅದಕ್ಕೆ ಅವರು ಕಾರಣ ನೀಡಿದ್ದಾರೆ.

ಈಗ ಶಮಿತಾ ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದಿದ್ದಾರೆ. ಅವರು ರಾಕೇಶ್​ ಅವರನ್ನು ಮದುವೆ ಆಗೋಕೆ ಸಿದ್ಧರಿದ್ದಾರಂತೆ. ಆದರೆ.. ಅವರು ಸದ್ಯಕ್ಕೆ ವಿವಾಹ ಆಗುತ್ತಿಲ್ಲ. ಅದಕ್ಕೆ ಅವರು ಕಾರಣ ನೀಡಿದ್ದಾರೆ.

4 / 6
 ‘ನಾನು ಕೆಲಸ ಮಾಡಬೇಕು, ಮದುವೆ ಆಗಬೇಕು. ನಾನು ನನಗೆ ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದೇನೆ. ಇದರಿಂದ ನಾನು ಬಹಳ ವರ್ಷಗಳಿಂದ ಒಂಟಿಯಾಗಿದ್ದೆ’ ಎಂದಿದ್ದಾರೆ ಶಮಿತಾ.

 ‘ನಾನು ಕೆಲಸ ಮಾಡಬೇಕು, ಮದುವೆ ಆಗಬೇಕು. ನಾನು ನನಗೆ ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದೇನೆ. ಇದರಿಂದ ನಾನು ಬಹಳ ವರ್ಷಗಳಿಂದ ಒಂಟಿಯಾಗಿದ್ದೆ’ ಎಂದಿದ್ದಾರೆ ಶಮಿತಾ.

5 / 6
‘ಈಗ ನನ್ನನ್ನು ಅರ್ಥೈಸಿಕೊಂಡಿರುವ ವ್ಯಕ್ತಿಯೊಬ್ಬರು ಸಿಕ್ಕಿದ್ದಾರೆ. ಈ ವರ್ಷ ಮದುವೆ ಆಗಬೇಕು ಎನ್ನುವ ಆಲೋಚನೆ ಇದೆ. ಆದರೆ, ರಾಕೇಶ್​ ಅವರನ್ನು ನಾನು ಇನ್ನಷ್ಟು ಅರ್ಥ ಮಾಡಿಕೊಳ್ಳಬೇಕು. ಆ ಬಳಿಕ ಮದುವೆ’ ಎಂದಿದ್ದಾರೆ ಶಮಿತಾ.  

‘ಈಗ ನನ್ನನ್ನು ಅರ್ಥೈಸಿಕೊಂಡಿರುವ ವ್ಯಕ್ತಿಯೊಬ್ಬರು ಸಿಕ್ಕಿದ್ದಾರೆ. ಈ ವರ್ಷ ಮದುವೆ ಆಗಬೇಕು ಎನ್ನುವ ಆಲೋಚನೆ ಇದೆ. ಆದರೆ, ರಾಕೇಶ್​ ಅವರನ್ನು ನಾನು ಇನ್ನಷ್ಟು ಅರ್ಥ ಮಾಡಿಕೊಳ್ಳಬೇಕು. ಆ ಬಳಿಕ ಮದುವೆ’ ಎಂದಿದ್ದಾರೆ ಶಮಿತಾ.  

6 / 6

Published On - 4:23 pm, Sat, 5 February 22

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!