AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ರಾಕೇಶ್​ ಜತೆ ಮದುವೆ ಆಗೋಕೆ ಸಿದ್ಧ, ಆದರೆ..’ ಹೊಸ ಕಾರಣ ನೀಡಿದ ಶಮಿತಾ

ಈಗ ಶಮಿತಾ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ರಾಕೇಶ್ ಅವರನ್ನು ಮದುವೆ ಆಗೋಕೆ ಅವರು ಸಿದ್ಧರಿದ್ದಾರಂತೆ. ಆದರೆ.. ಅವರು ಸದ್ಯಕ್ಕೆ ವಿವಾಹ ಆಗುತ್ತಿಲ್ಲ. ಅದಕ್ಕೆ ಅವರು ಕಾರಣ ನೀಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 05, 2022 | 4:28 PM

ಬಿಗ್​ ಬಾಸ್​ ಮನೆಯಲ್ಲಿ ಹಲವು ಪ್ರೇಮ ಕಹಾನಿಗಳು ಹುಟ್ಟಿಕೊಂಡಿವೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಲ್ಲಿ ಕೆಲವರು ಮದುವೆ ಆಗಿದ್ದಾರೆ. ಅದೇ ರೀತಿ ಬಿಗ್​ ಬಾಸ್​ ಸ್ಪರ್ಧಿಗಳಾದ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ನಡುವೆಯೂ ಪ್ರೀತಿ ಮೊಳೆತಿದೆ.

ಬಿಗ್​ ಬಾಸ್​ ಮನೆಯಲ್ಲಿ ಹಲವು ಪ್ರೇಮ ಕಹಾನಿಗಳು ಹುಟ್ಟಿಕೊಂಡಿವೆ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಲ್ಲಿ ಕೆಲವರು ಮದುವೆ ಆಗಿದ್ದಾರೆ. ಅದೇ ರೀತಿ ಬಿಗ್​ ಬಾಸ್​ ಸ್ಪರ್ಧಿಗಳಾದ ಶಮಿತಾ ಶೆಟ್ಟಿ ಹಾಗೂ ರಾಕೇಶ್​ ಬಾಪಟ್​ ನಡುವೆಯೂ ಪ್ರೀತಿ ಮೊಳೆತಿದೆ.

1 / 6
‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಇಬ್ಬರಿಗೂ ಪರಿಚಯ ಆಯಿತು. ಇವರ ಪರಿಚಯ ಗೆಳೆತನವಾಗಿ ಬೆಳೆದು, ಈಗ ಪ್ರೀತಿಗೆ ತಿರುಗಿದೆ. ಇಬ್ಬರೂ ಪರಸ್ಪರ ಒಬ್ಬರನ್ನು ಒಬ್ಬರು ಅರಿತುಕೊಂಡಿದ್ದಾರೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಅಚ್ಚುಮೆಚ್ಚು. ಈಗ ಶಮಿತಾ ಮದುವೆ ಬಗ್ಗೆ ಮಾತನಾಡಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಇಬ್ಬರಿಗೂ ಪರಿಚಯ ಆಯಿತು. ಇವರ ಪರಿಚಯ ಗೆಳೆತನವಾಗಿ ಬೆಳೆದು, ಈಗ ಪ್ರೀತಿಗೆ ತಿರುಗಿದೆ. ಇಬ್ಬರೂ ಪರಸ್ಪರ ಒಬ್ಬರನ್ನು ಒಬ್ಬರು ಅರಿತುಕೊಂಡಿದ್ದಾರೆ. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಅಚ್ಚುಮೆಚ್ಚು. ಈಗ ಶಮಿತಾ ಮದುವೆ ಬಗ್ಗೆ ಮಾತನಾಡಿದ್ದಾರೆ.

2 / 6
‘ಬಿಗ್​ ಬಾಸ್​ ಒಟಿಟಿ’ ಬಳಿಕ ಶಮಿತಾ ಹಾಗೂ ರಾಕೇಶ್​​ ‘ಬಿಗ್​ ಬಾಸ್​ 15’ನೇ ಸೀಸನ್​ಗೆ ಬಂದರು. ಕಿಡ್ನಿಯಲ್ಲಿ ಕಲ್ಲು ಇರುವ ಹಿನ್ನೆಲೆಯಲ್ಲಿ ರಾಕೇಶ್​ ಅರ್ಧಕ್ಕೆ ಮರಳಿದರು, ಶಮಿತಾ ಫಿನಾಲೆ ರೇಸ್​ನಲ್ಲಿದ್ದರು. ಆದರೆ, ಗೆಲ್ಲೋಕೆ ಆಗಲಿಲ್ಲ.

‘ಬಿಗ್​ ಬಾಸ್​ ಒಟಿಟಿ’ ಬಳಿಕ ಶಮಿತಾ ಹಾಗೂ ರಾಕೇಶ್​​ ‘ಬಿಗ್​ ಬಾಸ್​ 15’ನೇ ಸೀಸನ್​ಗೆ ಬಂದರು. ಕಿಡ್ನಿಯಲ್ಲಿ ಕಲ್ಲು ಇರುವ ಹಿನ್ನೆಲೆಯಲ್ಲಿ ರಾಕೇಶ್​ ಅರ್ಧಕ್ಕೆ ಮರಳಿದರು, ಶಮಿತಾ ಫಿನಾಲೆ ರೇಸ್​ನಲ್ಲಿದ್ದರು. ಆದರೆ, ಗೆಲ್ಲೋಕೆ ಆಗಲಿಲ್ಲ.

3 / 6
ಈಗ ಶಮಿತಾ ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದಿದ್ದಾರೆ. ಅವರು ರಾಕೇಶ್​ ಅವರನ್ನು ಮದುವೆ ಆಗೋಕೆ ಸಿದ್ಧರಿದ್ದಾರಂತೆ. ಆದರೆ.. ಅವರು ಸದ್ಯಕ್ಕೆ ವಿವಾಹ ಆಗುತ್ತಿಲ್ಲ. ಅದಕ್ಕೆ ಅವರು ಕಾರಣ ನೀಡಿದ್ದಾರೆ.

ಈಗ ಶಮಿತಾ ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದಿದ್ದಾರೆ. ಅವರು ರಾಕೇಶ್​ ಅವರನ್ನು ಮದುವೆ ಆಗೋಕೆ ಸಿದ್ಧರಿದ್ದಾರಂತೆ. ಆದರೆ.. ಅವರು ಸದ್ಯಕ್ಕೆ ವಿವಾಹ ಆಗುತ್ತಿಲ್ಲ. ಅದಕ್ಕೆ ಅವರು ಕಾರಣ ನೀಡಿದ್ದಾರೆ.

4 / 6
 ‘ನಾನು ಕೆಲಸ ಮಾಡಬೇಕು, ಮದುವೆ ಆಗಬೇಕು. ನಾನು ನನಗೆ ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದೇನೆ. ಇದರಿಂದ ನಾನು ಬಹಳ ವರ್ಷಗಳಿಂದ ಒಂಟಿಯಾಗಿದ್ದೆ’ ಎಂದಿದ್ದಾರೆ ಶಮಿತಾ.

 ‘ನಾನು ಕೆಲಸ ಮಾಡಬೇಕು, ಮದುವೆ ಆಗಬೇಕು. ನಾನು ನನಗೆ ಒಂದಷ್ಟು ನಿಯಮಗಳನ್ನು ಹಾಕಿಕೊಂಡಿದ್ದೇನೆ. ಇದರಿಂದ ನಾನು ಬಹಳ ವರ್ಷಗಳಿಂದ ಒಂಟಿಯಾಗಿದ್ದೆ’ ಎಂದಿದ್ದಾರೆ ಶಮಿತಾ.

5 / 6
‘ಈಗ ನನ್ನನ್ನು ಅರ್ಥೈಸಿಕೊಂಡಿರುವ ವ್ಯಕ್ತಿಯೊಬ್ಬರು ಸಿಕ್ಕಿದ್ದಾರೆ. ಈ ವರ್ಷ ಮದುವೆ ಆಗಬೇಕು ಎನ್ನುವ ಆಲೋಚನೆ ಇದೆ. ಆದರೆ, ರಾಕೇಶ್​ ಅವರನ್ನು ನಾನು ಇನ್ನಷ್ಟು ಅರ್ಥ ಮಾಡಿಕೊಳ್ಳಬೇಕು. ಆ ಬಳಿಕ ಮದುವೆ’ ಎಂದಿದ್ದಾರೆ ಶಮಿತಾ.  

‘ಈಗ ನನ್ನನ್ನು ಅರ್ಥೈಸಿಕೊಂಡಿರುವ ವ್ಯಕ್ತಿಯೊಬ್ಬರು ಸಿಕ್ಕಿದ್ದಾರೆ. ಈ ವರ್ಷ ಮದುವೆ ಆಗಬೇಕು ಎನ್ನುವ ಆಲೋಚನೆ ಇದೆ. ಆದರೆ, ರಾಕೇಶ್​ ಅವರನ್ನು ನಾನು ಇನ್ನಷ್ಟು ಅರ್ಥ ಮಾಡಿಕೊಳ್ಳಬೇಕು. ಆ ಬಳಿಕ ಮದುವೆ’ ಎಂದಿದ್ದಾರೆ ಶಮಿತಾ.  

6 / 6

Published On - 4:23 pm, Sat, 5 February 22

Follow us
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ