Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS Success Story: ಮೊದಲನೇ ಬಾರಿಗೆ ಯುಪಿಎಸ್​ಸಿ ಪರೀಕ್ಷೆ ಉತ್ತೀರ್ಣ; 22ನೇ ವರ್ಷಕ್ಕೆ ಐಎಎಸ್ ಅಧಿಕಾರಿ

ಯುಪಿಎಸ್​ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ,

TV9 Web
| Updated By: ganapathi bhat

Updated on: Nov 16, 2021 | 10:42 PM

ಪ್ರತಿ ವರ್ಷ ಲಕ್ಷಾಂತರ ಮಂದಿ ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗುತ್ತಾರೆ. ಯುಪಿಎಸ್​ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ, ಕೆಲವರಿಗೆ ಪರೀಕ್ಷೆ ಪಾಸ್ ಆಗಲು ವರ್ಷಗಳೇ ತಾಗುವುದು ಇದೆ.

ಪ್ರತಿ ವರ್ಷ ಲಕ್ಷಾಂತರ ಮಂದಿ ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗುತ್ತಾರೆ. ಯುಪಿಎಸ್​ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ, ಕೆಲವರಿಗೆ ಪರೀಕ್ಷೆ ಪಾಸ್ ಆಗಲು ವರ್ಷಗಳೇ ತಾಗುವುದು ಇದೆ.

1 / 6
ಕೆಲವೇ ಕೆಲವು ಅಭ್ಯರ್ಥಿಗಳು ಯುಪಿಎಸ್​ಸಿ ಪರೀಕ್ಷೆಯನ್ನು ಮೊದಲನೇ ಬಾರಿಗೆ ಪಾಸ್ ಆಗುತ್ತಾರೆ. ಇಂತಹದೇ ಸಾಧನೆ ಮಾಡಿದವರು ಅನನ್ಯಾ ಸಿಂಗ್. ಐಎಎಸ್ ಪರೀಕ್ಷೆಯಲ್ಲಿ ಮೊದಲನೇ ಬಾರಿಗೆ ತೇರ್ಗಡೆ ಹೊಂದಿರುವ 22 ವರ್ಷದ ಈಕೆಯ ಹೆಸರು ಅನನ್ಯಾ ಸಿಂಗ್. ಪ್ರಯಾಗ್​ರಾಜ್ ನಿವಾಸಿ. ಯುಪಿಎಸ್​ಸಿ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈಕೆ ಒಂದು ಉತ್ತಮ ಉದಾಹರಣೆ.

ಕೆಲವೇ ಕೆಲವು ಅಭ್ಯರ್ಥಿಗಳು ಯುಪಿಎಸ್​ಸಿ ಪರೀಕ್ಷೆಯನ್ನು ಮೊದಲನೇ ಬಾರಿಗೆ ಪಾಸ್ ಆಗುತ್ತಾರೆ. ಇಂತಹದೇ ಸಾಧನೆ ಮಾಡಿದವರು ಅನನ್ಯಾ ಸಿಂಗ್. ಐಎಎಸ್ ಪರೀಕ್ಷೆಯಲ್ಲಿ ಮೊದಲನೇ ಬಾರಿಗೆ ತೇರ್ಗಡೆ ಹೊಂದಿರುವ 22 ವರ್ಷದ ಈಕೆಯ ಹೆಸರು ಅನನ್ಯಾ ಸಿಂಗ್. ಪ್ರಯಾಗ್​ರಾಜ್ ನಿವಾಸಿ. ಯುಪಿಎಸ್​ಸಿ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈಕೆ ಒಂದು ಉತ್ತಮ ಉದಾಹರಣೆ.

2 / 6
ಅನನ್ಯಾ ಹೇಳುವಂತೆ ಅವರು ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗೆ ಬಹಳ ಯೋಜಿತವಾಗಿ ತಯಾರಾಗಿದ್ದಾರೆ. ಇದೇ ಕಾರಣದಿಂದ ಅವರು ಪರೀಕ್ಷೆಯನ್ನು ಎದುರಿಸಿದ ಮೊದಲನೇ ಸಲವೇ ಪಾಸ್ ಆಗಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ 51ನೇ ರ್ಯಾಂಕ್ ಪಡೆದಿದ್ದಾರೆ. ಶ್ರದ್ಧೆ, ಕಠಿಣ ಪರಿಶ್ರಮದಿಂದ ಪರೀಕ್ಷೆಗೆ ತಯಾರಿ ಮಾಡುವುದರಿಂದ ಇಂತಹ ಪರೀಕ್ಷೆಯನ್ನು ಪಾಸ್ ಆಗಬಹುದು ಎನ್ನುತ್ತಾರೆ ಅನನ್ಯಾ.

ಅನನ್ಯಾ ಹೇಳುವಂತೆ ಅವರು ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗೆ ಬಹಳ ಯೋಜಿತವಾಗಿ ತಯಾರಾಗಿದ್ದಾರೆ. ಇದೇ ಕಾರಣದಿಂದ ಅವರು ಪರೀಕ್ಷೆಯನ್ನು ಎದುರಿಸಿದ ಮೊದಲನೇ ಸಲವೇ ಪಾಸ್ ಆಗಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ 51ನೇ ರ್ಯಾಂಕ್ ಪಡೆದಿದ್ದಾರೆ. ಶ್ರದ್ಧೆ, ಕಠಿಣ ಪರಿಶ್ರಮದಿಂದ ಪರೀಕ್ಷೆಗೆ ತಯಾರಿ ಮಾಡುವುದರಿಂದ ಇಂತಹ ಪರೀಕ್ಷೆಯನ್ನು ಪಾಸ್ ಆಗಬಹುದು ಎನ್ನುತ್ತಾರೆ ಅನನ್ಯಾ.

3 / 6
ಅನನ್ಯಾ ಅವರಿಗೆ ಬಾಲ್ಯದಿಂದ ಐಎಎಸ್ ಅಧಿಕಾರಿ ಆಗಬೇಕು ಎಂಬ ಕನಸು ಇತ್ತಂತೆ. ಈ ಕಾರಣದಿಂದ ಅವರು ತಮ್ಮ ಪದವಿ ಶಿಕ್ಷಣ ಪೂರೈಸುತ್ತಿರುವಾಗಲೇ ನಾಗರಿಕ ಸೇವಾ ಪರೀಕ್ಷೆ ಎದುರಿಸಲು ತಯಾರಿ ಮಾಡಿಕೊಂಡರು. ಅನನ್ಯಾ ಸಿಂಗ್ 2019ರಲ್ಲಿ ಯುಪಿಎಸ್​ಸಿ ಪರೀಕ್ಷೆ ನೀಡಿದವರಾಗಿದ್ದಾರೆ.

ಅನನ್ಯಾ ಅವರಿಗೆ ಬಾಲ್ಯದಿಂದ ಐಎಎಸ್ ಅಧಿಕಾರಿ ಆಗಬೇಕು ಎಂಬ ಕನಸು ಇತ್ತಂತೆ. ಈ ಕಾರಣದಿಂದ ಅವರು ತಮ್ಮ ಪದವಿ ಶಿಕ್ಷಣ ಪೂರೈಸುತ್ತಿರುವಾಗಲೇ ನಾಗರಿಕ ಸೇವಾ ಪರೀಕ್ಷೆ ಎದುರಿಸಲು ತಯಾರಿ ಮಾಡಿಕೊಂಡರು. ಅನನ್ಯಾ ಸಿಂಗ್ 2019ರಲ್ಲಿ ಯುಪಿಎಸ್​ಸಿ ಪರೀಕ್ಷೆ ನೀಡಿದವರಾಗಿದ್ದಾರೆ.

4 / 6
ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಅಥವಾ ಉತ್ತೀರ್ಣ ಆಗಲು ಯೋಜಿತವಾಗಿ ಕಲಿಕೆ ನಡೆಸುವುದು ಅನಿವಾರ್ಯ. ಸಮಯ ಪಟ್ಟಿಯನ್ನು ಹಾಕಿಕೊಂಡು ಅಧ್ಯಯನ ನಡೆಸಬೇಕು. ಪ್ರತಿ ಸಬ್ಜೆಕ್ಟ್​ಗೆ ಕೂಡ ಸರಿಯಾಗಿ ಸಮಯ ಕೊಡಬೇಕು. ಇದೆಲ್ಲದರ ಜೊತೆಗೆ ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳ ಬಗ್ಗೆ ಕೂಡ ಗಮನಹರಿಸಬೇಕು ಎಂದು ಹೇಳುತ್ತಾರೆ ಅನನ್ಯಾ.

ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಅಥವಾ ಉತ್ತೀರ್ಣ ಆಗಲು ಯೋಜಿತವಾಗಿ ಕಲಿಕೆ ನಡೆಸುವುದು ಅನಿವಾರ್ಯ. ಸಮಯ ಪಟ್ಟಿಯನ್ನು ಹಾಕಿಕೊಂಡು ಅಧ್ಯಯನ ನಡೆಸಬೇಕು. ಪ್ರತಿ ಸಬ್ಜೆಕ್ಟ್​ಗೆ ಕೂಡ ಸರಿಯಾಗಿ ಸಮಯ ಕೊಡಬೇಕು. ಇದೆಲ್ಲದರ ಜೊತೆಗೆ ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳ ಬಗ್ಗೆ ಕೂಡ ಗಮನಹರಿಸಬೇಕು ಎಂದು ಹೇಳುತ್ತಾರೆ ಅನನ್ಯಾ.

5 / 6
ಯುಪಿಎಸ್​ಸಿ ಪರೀಕ್ಷೆ ಎದುರಿಸಲು ಬಯಸುವ ಅಭ್ಯರ್ಥಿಗಳು ಹಳೆಯ ಯುಪಿಎಸ್​ಸಿ ಪರೀಕ್ಷೆ ಪತ್ರಿಕೆಗಳನ್ನು ಕೂಡ ನೋಡಬೇಕು. ಯಾಕೆಂದರೆ ಕೆಲವು ಬಾರಿ ಪ್ರಶ್ನೆಗಳು ಪುನರಾವರ್ತನೆ ಆಗುತ್ತದೆ ಎಂಬುದು ಅನನ್ಯಾ ನೀಡುವ ಸಲಹೆ.

ಯುಪಿಎಸ್​ಸಿ ಪರೀಕ್ಷೆ ಎದುರಿಸಲು ಬಯಸುವ ಅಭ್ಯರ್ಥಿಗಳು ಹಳೆಯ ಯುಪಿಎಸ್​ಸಿ ಪರೀಕ್ಷೆ ಪತ್ರಿಕೆಗಳನ್ನು ಕೂಡ ನೋಡಬೇಕು. ಯಾಕೆಂದರೆ ಕೆಲವು ಬಾರಿ ಪ್ರಶ್ನೆಗಳು ಪುನರಾವರ್ತನೆ ಆಗುತ್ತದೆ ಎಂಬುದು ಅನನ್ಯಾ ನೀಡುವ ಸಲಹೆ.

6 / 6
Follow us
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು