AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ಗಮನ ಸೆಳೆದ ಲೋಹದ ಹಕ್ಕಿಗಳ ಹಾರಾಟ: ಇಲ್ಲಿವೆ ಫೋಟೋಸ್

IND vs AUS Final: ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು. ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 7:26 PM

Share
ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. 
ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ 
ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

1 / 5
ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ.
ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ. ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

2 / 5
ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. 
ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

3 / 5
ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

4 / 5
ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

5 / 5
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!