AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ಗಮನ ಸೆಳೆದ ಲೋಹದ ಹಕ್ಕಿಗಳ ಹಾರಾಟ: ಇಲ್ಲಿವೆ ಫೋಟೋಸ್

IND vs AUS Final: ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು. ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 7:26 PM

Share
ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. 
ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ 
ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

1 / 5
ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ.
ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ. ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

2 / 5
ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. 
ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

3 / 5
ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

4 / 5
ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ