AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ಗಮನ ಸೆಳೆದ ಲೋಹದ ಹಕ್ಕಿಗಳ ಹಾರಾಟ: ಇಲ್ಲಿವೆ ಫೋಟೋಸ್

IND vs AUS Final: ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು. ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 7:26 PM

Share
ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. 
ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ 
ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

1 / 5
ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ.
ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ. ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

2 / 5
ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. 
ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

3 / 5
ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

4 / 5
ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

5 / 5
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ