AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ಗಮನ ಸೆಳೆದ ಲೋಹದ ಹಕ್ಕಿಗಳ ಹಾರಾಟ: ಇಲ್ಲಿವೆ ಫೋಟೋಸ್

IND vs AUS Final: ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು. ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 7:26 PM

Share
ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. 
ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ 
ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

1 / 5
ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ.
ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ. ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

2 / 5
ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. 
ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

3 / 5
ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

4 / 5
ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

5 / 5
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..