AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ಗಮನ ಸೆಳೆದ ಲೋಹದ ಹಕ್ಕಿಗಳ ಹಾರಾಟ: ಇಲ್ಲಿವೆ ಫೋಟೋಸ್

IND vs AUS Final: ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು. ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 7:26 PM

ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. 
ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ 
ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

ಅಹಮದಾಬಾದ್​ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್​ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

1 / 5
ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ.
ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್​ಗೆ ಕಿಕ್ ನೀಡಿದೆ. ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್​ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

2 / 5
ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. 
ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

3 / 5
ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

4 / 5
ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.

5 / 5
Follow us
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್